ಬಂಟ್ವಾಳ:ಸಿರಾಜುಲ್ ಹುದಾ ಮದ್ರಸ ಮಂಚಿಬೈಲು,ಖಂಡಿಗ ಇದರ 15 ನೇ ಸ್ವಲಾತ್ ವಾರ್ಷಿಕ ಹಾಗೂ
“ಮದೀನಾ ಗಾರ್ಡನ್-21”
ಮದ್ರಸ ಮಕ್ಕಳ ಮೀಲಾದುನ್ನಬೀ ಕಾರ್ಯಕ್ರಮ ಇಂದು ಮಂಚಿಬೈಲು ಖಂಡಿಗದಲ್ಲಿ ನಡೆಯಲಿದೆ.
ಮಗ್ರಿಬ್ ನಮಾಝ್ ಬಳಿಕ ಸ್ವಲಾತ್ ಮಜ್ಲಿಸ್ ಹಾಗೂ
ಇಶಾ ನಮಾಝ್ ಬಳಿಕ ಮದ್ರಸ ಮಕ್ಕಳ ಮೀಲಾದ್ ಕಾರ್ಯಕ್ರಮ ನಡೆಯಲಿದೆ.
ಸಮಾರೋಪ ಸಮಾರಂಭದಲ್ಲಿ ಸಯ್ಯಿದ್ ಶಿಹಾಬುದ್ದೀನ್ ತಂಙಳ್ ದುಆ ಕ್ಕೆ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ