ಬಂಟ್ವಾಳ:ಸಿರಾಜುಲ್ ಹುದಾ ಮದ್ರಸ ಮಂಚಿಬೈಲು,ಖಂಡಿಗ ಇದರ 15 ನೇ ಸ್ವಲಾತ್ ವಾರ್ಷಿಕ ಹಾಗೂ
“ಮದೀನಾ ಗಾರ್ಡನ್-21”
ಮದ್ರಸ ಮಕ್ಕಳ ಮೀಲಾದುನ್ನಬೀ ಕಾರ್ಯಕ್ರಮ ಇಂದು ಮಂಚಿಬೈಲು ಖಂಡಿಗದಲ್ಲಿ ನಡೆಯಲಿದೆ.
ಮಗ್ರಿಬ್ ನಮಾಝ್ ಬಳಿಕ ಸ್ವಲಾತ್ ಮಜ್ಲಿಸ್ ಹಾಗೂ
ಇಶಾ ನಮಾಝ್ ಬಳಿಕ ಮದ್ರಸ ಮಕ್ಕಳ ಮೀಲಾದ್ ಕಾರ್ಯಕ್ರಮ ನಡೆಯಲಿದೆ.
ಸಮಾರೋಪ ಸಮಾರಂಭದಲ್ಲಿ ಸಯ್ಯಿದ್ ಶಿಹಾಬುದ್ದೀನ್ ತಂಙಳ್ ದುಆ ಕ್ಕೆ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ