ಬೆಂಗಳೂರು: ಬೆಂಗಳೂರು ಶಿವಾಜಿನಗರ ಸಿದ್ದೀಕಿಯಾ ದಅವಾ ದರ್ಸ್ ವಿದ್ಯಾರ್ಥಿಗಳ ನೂನ್ ಮೀಲಾದು ನೂರ್ ಕಲಾ ಸ್ಪರ್ಧೆಗೆ ಪ್ರೌಢ ಆರಂಭ.
3 ದಿನಗಳಲ್ಲಿ ನಡೆಯುವ ಈ ಕಲಾ ಸ್ಪರ್ಧೆಯು 2 ವಿಭಾಗಗಳಾಗಿ 40ರಷ್ಟು ವಿದ್ಯಾರ್ಥಿಗಳು ಸ್ಪರ್ಧಿಸಲಿದ್ದಾರೆ. ಪ್ರಾಂಶುಪಾಲ ಅನಸ್ ಸಿದ್ದಿಕಿ ಅಲ್ ಕಾಮಿಲಿ ಸಿರಿಯಾ ಉದ್ಘಾಟಿಸಿದರು.
ಬಶೀರ್ ಹಾಜಿ, ಶಂಸೀರ್ ಸಅದಿ ಈಶ್ವರಮಂಗಲ, ಬದ್ರುದ್ದೀನ್ ಸಅದಿ ಕೆ.ಸಿ.ರೋಡ್, ಹಬೀಬುಲ್ಲಾ ಸಖಾಫಿ ತಲಕಿ, ಫೈಸಲ್ ಮುಈನಿ ಗಾಳಿಮುಖ, ಇಬ್ರಾಹಿಂ ಅಹ್ಸನಿ ಅಮ್ಮುಂಜೆ ಮೊದಲಾದವರು ಉಪಸ್ಥಿತಿಯಿದ್ದರು. ಕಾರ್ಯಕ್ರಮವು ನಾಳೆ ಸಮಾರೋಪಗೊಳ್ಳಲಿದೆ.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಎಸ್ ಎಸ್ ಎಫ್ ಜಯನಗರ ಡಿವಿಷನ್ ಗೆ ನವ ಸಾರಥ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯೋತ್ಸವದ ಪಾತ್ರ ಅಪಾರ-ಅನಸ್ ಸಿದ್ದೀಖಿ
SSF ಮೆಜೆಸ್ಟಿಕ್ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ
ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಶಾಖೆ ಪ್ರಥಮ
ಬೆಂಗಳೂರು ಸಂಯುಕ್ತ ಜಮಾಅತ್ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕಾರ್ಯಚರಿಸಬೇಕು-ಅನಸ್ ಅಮಾನಿ
ತೊಂಬತ್ತಲ್ಲ ಮೂವತ್ತು ದಿನಗಳಲ್ಲಿ ಶಿಕ್ಷೆ ನೀಡುವ ನ್ಯಾಯವ್ಯವಸ್ಥೆಯು ಜಾರಿಗೆ ಬರಲಿ :ಕರ್ನಾಟಕ ಮುಸ್ಲಿಂ ಜಮಾತ್
ಅಲಿ ಭಾಫಖಿ ತಂಗಳರಿಗೆ ಬೆಂಗಳೂರಿನಲ್ಲಿ ಗೌರವಾರ್ಪಣೆ