ಮಂಗಳೂರು: ದೇಶಾದ್ಯಂತ ಅನೈತಿಕ ಪೊಲೀಸ್ಗಿರಿಯ ಪ್ರಕರಣಗಳು ಹೆಚ್ಚುತ್ತಿದ್ದು, ತ್ರಿಪುರಾದಲ್ಲಿ ಕೇಸರಿ ಉಗ್ರರು ಮುಸ್ಲಿಮರ ಹತ್ಯಾಕಾಂಡವನ್ನೇ ಮಾಡುತ್ತಿದ್ದರೂ ಸರಕಾರ ಯಾವುದೇ ಕ್ರಮಕೈಗೊಳ್ಳದಿರುವುದನ್ನು ಕರ್ನಾಟಕ ಎಸ್ಸೆಸ್ಸೆಫ್ ಖಂಡಿಸಿದೆ.
ಇಂತಹ ಘಟನೆಗಳಿಂದ ದೇಶದ ಘನತೆಗೆ ಕುಂದುಂಟಾಗಿದೆ. ಸರಕಾರದ ಪಕ್ಷಪಾತತನದಿಂದಾಗಿ ದೇಶಾದ್ಯಂತ ಬಲಪಂಥೀಯ ಕಿಡಿಗೇಡಿಗಳು ಸಕ್ರಿಯರಾಗುತ್ತಿದ್ದಾರೆ. ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಷ್ಕೃತ್ಯಗಳನ್ನು ಮಟ್ಟಹಾಕುವ ಮೂಲಕ ದೇಶವನ್ನು ಜಗತ್ತಿನ ಬಲಿಷ್ಠ ಕಾನೂನು ಸುವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ಹೊಣೆ ಎಲ್ಲರ ಮೇಲಿದೆ. ಸರಕಾರವು ಜವಾಬ್ದಾರಿ ಅರಿತು ಮುನ್ನಡೆಯಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗ ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್