ಮಂಗಳೂರು: ದೇಶಾದ್ಯಂತ ಅನೈತಿಕ ಪೊಲೀಸ್ಗಿರಿಯ ಪ್ರಕರಣಗಳು ಹೆಚ್ಚುತ್ತಿದ್ದು, ತ್ರಿಪುರಾದಲ್ಲಿ ಕೇಸರಿ ಉಗ್ರರು ಮುಸ್ಲಿಮರ ಹತ್ಯಾಕಾಂಡವನ್ನೇ ಮಾಡುತ್ತಿದ್ದರೂ ಸರಕಾರ ಯಾವುದೇ ಕ್ರಮಕೈಗೊಳ್ಳದಿರುವುದನ್ನು ಕರ್ನಾಟಕ ಎಸ್ಸೆಸ್ಸೆಫ್ ಖಂಡಿಸಿದೆ.
ಇಂತಹ ಘಟನೆಗಳಿಂದ ದೇಶದ ಘನತೆಗೆ ಕುಂದುಂಟಾಗಿದೆ. ಸರಕಾರದ ಪಕ್ಷಪಾತತನದಿಂದಾಗಿ ದೇಶಾದ್ಯಂತ ಬಲಪಂಥೀಯ ಕಿಡಿಗೇಡಿಗಳು ಸಕ್ರಿಯರಾಗುತ್ತಿದ್ದಾರೆ. ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಷ್ಕೃತ್ಯಗಳನ್ನು ಮಟ್ಟಹಾಕುವ ಮೂಲಕ ದೇಶವನ್ನು ಜಗತ್ತಿನ ಬಲಿಷ್ಠ ಕಾನೂನು ಸುವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ಹೊಣೆ ಎಲ್ಲರ ಮೇಲಿದೆ. ಸರಕಾರವು ಜವಾಬ್ದಾರಿ ಅರಿತು ಮುನ್ನಡೆಯಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗ ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ