ಮಂಗಳೂರು: ಇಲ್ಲಿನ ಹೊರವಲಯದ ಬೋಳಿಯಾರ್ ಸುಬ್ಬಗುಳಿ ಎಂಬಲ್ಲಿ ಪ್ಯಾಶಿಷ್ಟ್ ಶಕ್ತಿಗಳಿಂದ ದಾಳಿಗೊಳಗಾದ ಮಸೀದಿಗೆ ಭೇಟಿ ನೀಡಿದ ಎಸ್.ಡಿ.ಪಿ.ಐ.ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ನೇತೃತ್ವದ ನಿಯೋಗವು ಅರೋಪಿಗಳಿಗೆ ಕಠಿಣ ಸೆಕ್ಷನ್ ಹಾಕಿ ಶಿಕ್ಷಿಸಬೇಕು ಇಲ್ಲದಿದ್ದರೆ ಎಸ್.ಡಿ.ಪಿ.ಐ.ಪಕ್ಷದ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಸುಬ್ಬಗುಳಿ, ಮಸೀದಿಯ ಖತೀಬರು ಮತ್ತು ಕ್ಷೇತ್ರದ ನಾಯಕರಾದ ಝಾಹಿದ್ ಮಲಾರ್,ಉಬೈದ್ ಅಮ್ಮೆಂಬಳ,ಅಶ್ರಫ್ ಮಂಚಿ,ಫಯಾಝ್ ದೊಡ್ಡಮನೆ,ಅಶ್ರಫ್ ಮೋನು ಬೋಳಿಯಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹನೀಪ್ ರಂತಡ್ಕ ಗ್ರಾಮ ಸಮಿತಿ ಅಧ್ಯಕ್ಷರಾದ ಶರೀಫ್ ರಂತಡ್ಕ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ