ಮಂಗಳೂರು: ಇಲ್ಲಿನ ಹೊರವಲಯದ ಬೋಳಿಯಾರ್ ಸುಬ್ಬಗುಳಿ ಎಂಬಲ್ಲಿ ಪ್ಯಾಶಿಷ್ಟ್ ಶಕ್ತಿಗಳಿಂದ ದಾಳಿಗೊಳಗಾದ ಮಸೀದಿಗೆ ಭೇಟಿ ನೀಡಿದ ಎಸ್.ಡಿ.ಪಿ.ಐ.ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ನೇತೃತ್ವದ ನಿಯೋಗವು ಅರೋಪಿಗಳಿಗೆ ಕಠಿಣ ಸೆಕ್ಷನ್ ಹಾಕಿ ಶಿಕ್ಷಿಸಬೇಕು ಇಲ್ಲದಿದ್ದರೆ ಎಸ್.ಡಿ.ಪಿ.ಐ.ಪಕ್ಷದ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಸುಬ್ಬಗುಳಿ, ಮಸೀದಿಯ ಖತೀಬರು ಮತ್ತು ಕ್ಷೇತ್ರದ ನಾಯಕರಾದ ಝಾಹಿದ್ ಮಲಾರ್,ಉಬೈದ್ ಅಮ್ಮೆಂಬಳ,ಅಶ್ರಫ್ ಮಂಚಿ,ಫಯಾಝ್ ದೊಡ್ಡಮನೆ,ಅಶ್ರಫ್ ಮೋನು ಬೋಳಿಯಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹನೀಪ್ ರಂತಡ್ಕ ಗ್ರಾಮ ಸಮಿತಿ ಅಧ್ಯಕ್ಷರಾದ ಶರೀಫ್ ರಂತಡ್ಕ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ