ಸೌದಿ ಅರೇಬಿಯ :(ಜನಧ್ವನಿ ವಾರ್ತೆ) ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧೀನದಲ್ಲಿರುವ ಝಾಯಿದಿ ಯೂನಿಟ್ ನ ಸ್ವಲಾತ್ ಮಜ್ಲಿಸ್ ಮತ್ತು ವಾರ್ಷಿಕ ಕೌನ್ಸಿಲ್ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧ್ಯಕ್ಷರು ಹನೀಫ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು
ಕಾರ್ಯಕ್ರಮವನ್ನು ಝೈನುಲ್ ಆಬಿದೀನ್ ಅಂಜದಿ ನಿಲಂಬೂರ್ ರವರು ಉದ್ಘಾಟಿಸಿದರು ವಾರ್ಷಿಕ ಲೆಕ್ಕಪತ್ರ ಮತ್ತು ವರದಿಯನ್ನು ಕೋಶಾಧಿಕಾರಿ ಅಬ್ದುಲ್ ಅಝೀಝ್ ತುರ್ಕಳಿಕೆ ವಾಚಿಸಿದರು.
ಕೌನ್ಸಿಲರಾಗಿ ಆಗಮಿಸಿದ ಸೆಕ್ಟರ್ ಪ್ರ.ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ ಯವರು ತೆರವಾದ ಹುದ್ದೆಗಳ ಸ್ಥಾನಗಳನ್ನು ಭರ್ತಿ ಮಾಡಿ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು
ಪದಾಧಿಕಾರಿಗಳ ವಿವರ
ಅಧ್ಯಕ್ಷರು. ಬಶೀರ್ ಕೆಜೆಕಾರ್.
ಪ್ರ.ಕಾರ್ಯದರ್ಶಿ. ಶರೀಫ್ ಪಲ್ಲಮಜಲ್.
ಕೋಶಾಧಿಕಾರಿ. ಅಬ್ದುಲ್ ಅಝೀಝ್ ತುರ್ಕಳಿಕೆ.
ಶಿಕ್ಷಣ ವಿಭಾಗ
ಅಧ್ಯಕ್ಷರು: ಝಿಯಾದ್ ಉಕ್ಕುಡ.
ಕಾರ್ಯದರ್ಶಿ: ಅಬ್ದುಲ್ಲಾ ಬಿ.ಸಿ ರೋಡ್.
ಸದಸ್ಯರುಗಳು:-
ರಫೀಖ್ ಜಾರಿಗೆಬೈಲ್, ಅಬ್ದುಲ್ ಲತೀಫ್ ಕಕ್ಕೆಪದವು
ಪಬ್ಲಿಷಿಂಗ್ ವಿಭಾಗ
ಅಧ್ಯಕ್ಷರು: ಜಾಬಿರ್ ಬಾಜಾರ್.
ಕಾರ್ಯದರ್ಶಿ: ಅಬ್ದುಲ್ ಮಜೀದ್ ಬಜಲ್.
ಸದಸ್ಯರುಗಳು:- ಸ್ವಾದಿಖ್ ಹಾಸನ, ಅಶ್ರಫ್ ಕುಂಬಳೆ.
ಕಾರ್ಯಕ್ರಮವನ್ನು ಯೂನಿಟ್ ಅಧ್ಯಕ್ಷರು ಬಶೀರ್ ಕೆಜೆಕಾರ್ ಸ್ವಾಗತಿಸಿದರು, ಈ ಸಂದರ್ಭ ಕೆಸಿಎಫ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು