ಸೌದಿ ಅರೇಬಿಯ :(ಜನಧ್ವನಿ ವಾರ್ತೆ) ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧೀನದಲ್ಲಿರುವ ಝಾಯಿದಿ ಯೂನಿಟ್ ನ ಸ್ವಲಾತ್ ಮಜ್ಲಿಸ್ ಮತ್ತು ವಾರ್ಷಿಕ ಕೌನ್ಸಿಲ್ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಅಧ್ಯಕ್ಷರು ಹನೀಫ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು
ಕಾರ್ಯಕ್ರಮವನ್ನು ಝೈನುಲ್ ಆಬಿದೀನ್ ಅಂಜದಿ ನಿಲಂಬೂರ್ ರವರು ಉದ್ಘಾಟಿಸಿದರು ವಾರ್ಷಿಕ ಲೆಕ್ಕಪತ್ರ ಮತ್ತು ವರದಿಯನ್ನು ಕೋಶಾಧಿಕಾರಿ ಅಬ್ದುಲ್ ಅಝೀಝ್ ತುರ್ಕಳಿಕೆ ವಾಚಿಸಿದರು.
ಕೌನ್ಸಿಲರಾಗಿ ಆಗಮಿಸಿದ ಸೆಕ್ಟರ್ ಪ್ರ.ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ ಯವರು ತೆರವಾದ ಹುದ್ದೆಗಳ ಸ್ಥಾನಗಳನ್ನು ಭರ್ತಿ ಮಾಡಿ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು
ಪದಾಧಿಕಾರಿಗಳ ವಿವರ
ಅಧ್ಯಕ್ಷರು. ಬಶೀರ್ ಕೆಜೆಕಾರ್.
ಪ್ರ.ಕಾರ್ಯದರ್ಶಿ. ಶರೀಫ್ ಪಲ್ಲಮಜಲ್.
ಕೋಶಾಧಿಕಾರಿ. ಅಬ್ದುಲ್ ಅಝೀಝ್ ತುರ್ಕಳಿಕೆ.
ಶಿಕ್ಷಣ ವಿಭಾಗ
ಅಧ್ಯಕ್ಷರು: ಝಿಯಾದ್ ಉಕ್ಕುಡ.
ಕಾರ್ಯದರ್ಶಿ: ಅಬ್ದುಲ್ಲಾ ಬಿ.ಸಿ ರೋಡ್.
ಸದಸ್ಯರುಗಳು:-
ರಫೀಖ್ ಜಾರಿಗೆಬೈಲ್, ಅಬ್ದುಲ್ ಲತೀಫ್ ಕಕ್ಕೆಪದವು
ಪಬ್ಲಿಷಿಂಗ್ ವಿಭಾಗ
ಅಧ್ಯಕ್ಷರು: ಜಾಬಿರ್ ಬಾಜಾರ್.
ಕಾರ್ಯದರ್ಶಿ: ಅಬ್ದುಲ್ ಮಜೀದ್ ಬಜಲ್.
ಸದಸ್ಯರುಗಳು:- ಸ್ವಾದಿಖ್ ಹಾಸನ, ಅಶ್ರಫ್ ಕುಂಬಳೆ.
ಕಾರ್ಯಕ್ರಮವನ್ನು ಯೂನಿಟ್ ಅಧ್ಯಕ್ಷರು ಬಶೀರ್ ಕೆಜೆಕಾರ್ ಸ್ವಾಗತಿಸಿದರು, ಈ ಸಂದರ್ಭ ಕೆಸಿಎಫ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ