ಎಸ್ ವೈ ಎಸ್ ಮೂಡುಬಿದಿರೆ ಸೆಂಟರ್ ಇದರವತಿಯಿದ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ (ವೆಸ್ಟ್) ಜಿಲ್ಲಾ ಪ್ರತಿಭೋತ್ಸವದಲ್ಲಿ ರಾಜ್ಯದಲ್ಲಿ ಆಯ್ಕೆಯಾದ ಜಾಫರ್ ಸಾದಿಕ್ ಕೆರೆಬಳಿ, ಮುಹಿನುದ್ದೀನ್ ಮಾವಿನಕಟ್ಟೆ ಹಾಗೂ ಇರ್ಫಾಝ್ ಅಪೂರ್ವ ನಗರ ಈ ಮೂರು ಪ್ರತಿಭೆಗಳನ್ನು ಸನ್ಮಾನಿಸಲಾಯಿತು.
24-12-2021 ರಂದು ಮೂಡುಬಿದಿರೆಯಲ್ಲಿ ನಡೆದ ಸ್ಪಿರಿಟ್ ಆಫ್ ಖುರ್’ಆನ್ ಕಾರ್ಯಕ್ರಮ ದಲ್ಲಿ ಅಸ್ಸಯ್ಯಿದ್ ತ್ವಾಹಾ ತಂಙಳ್. ಹಾಗೂ ಮೌಲಾನಾ ಹಝ್ರತ್ ಕಾವಲ್ಕಟ್ಟೆ. ಎಸ್ ವೈ ಎಸ್ ಮೂಡುಬಿದಿರೆ ಸೆಂಟರ್ ಇದರ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ಇವರ ಪುಣ್ಯ ಹಸ್ತದಲ್ಲಿ ಪ್ರತಿಭೆಗಳಿಗೆ ಸನ್ಮಾನ ಮಾಡಲಾಯಿತು.
ಮೂಡಬಿದ್ರೆ ಸೆಂಟರ್ ಉಪಾದ್ಯಕ್ಷರಾದ:- ಪಿ ಎಚ್ ಉಸ್ಮಾನ್ ಕೆರೆಬಳಿ.ಮೂಡುಬಿದಿರೆ ಸೆಂಟರ್ ಪ್ರ ಕಾರ್ಯದರ್ಶಿ:- ಅಬ್ದುಲ್ ಲತೀಫ್ ಕೆರೆಬಳಿ. ಮೂಡುಬಿದಿರೆ ಸೆಂಟರ್ ಸದಸ್ಯರಾದ:- ಅಬ್ದುಲ್ ಹಮೀದ್ ಸಖಾಫಿ, ಮೂಡುಬಿದಿರೆ ಸೆಂಟರ್ ದಾಅ್ವಾ ಕಾರ್ಯದರ್ಶಿ:- ಎಲ್ ಎಚ್ ಶರೀಫ್ ಸಅದಿ ಮೂಡುಬಿದಿರೆ, ಮೂಡುಬಿದಿರೆ ಸೆಂಟರ್ ಟೀಂ ಇಸಾಬಾ ಕಾರ್ಯದರ್ಶಿ:- ಶರ್ಪರಾಝ್ ಪುತ್ತಿಗೆ. ಮೂಡುಬಿದಿರೆ ಸೆಂಟರ್ ಸಂಘಟಣಾ ಕಾರ್ಯದರ್ಶಿ:- ಅಬ್ದುಲ್ ಜಬ್ಬಾರ್ ಮೂಡುಬಿದಿರೆ. ಮೂಡುಬಿದಿರೆ ಸೆಂಟರ್ ಸದಸ್ಯರಾದ:- ಮುತ್ತಲಿಬ್ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
✍️ಎಸ್ ವೈ ಎಸ್ ಮೂಡುಬಿದಿರೆ
ಪ್ರ ಕಾರ್ಯದರ್ಶಿ:- ಅಬ್ದುಲ್ ಲತೀಫ್ ಕೆರೆಬಳಿ
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ