ದುಬೈ: ಡಿಸೇಂಬರ್ 24 ಶುಕ್ರವಾರ 2021 ಅನಿವಾಸಿ ಭಾರತೀಯರ ಆಶಾಕಿರಣವಾದ ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಆಶ್ರಯದಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ಲತೀಫಾ ಆಸ್ಪತ್ರೆ ರಕ್ತನಿಧಿ ದುಬೈಯಲ್ಲಿ ನಡೆಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು 113 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅನಿವಾಸಿ ಕನ್ನಡಿಗರ ಒಕ್ಕೂಟ ಇದರ ಅಧ್ಯಕ್ಷರಾದ ಶಂಸುದ್ದೀನ್ ಉಡುಪಿ , (AKO) ಸಮಿತಿ ಸದಸ್ಯರಾದ ವಾಸಿಂ ಹೊನ್ನಾಳ, ಶಾಫಿ ಬಜ್ಪೆ , ಅಲಿ ನೀರ್ಮಾರ್ಗ , ಬದ್ರು ಸುಳ್ಯ , ಉಪಸ್ಥಿತರಿದ್ದರು. ರಕ್ತದಾನ ಶಿಬಿರದ ಉಸ್ತುವಾರಿಗಳಾಗಿ ಕೆ.ಕೆ.ಜಬ್ಬಾರ್ ಕಲ್ಲಡ್ಕ , ರಿಯಾಝ್ ಜೋಕಟ್ಟೆ ವಹಿಸಿದರು.

ಅದೇ ರೀತಿ (AKO) ಇದರ ಸ್ವಯಂ ಸೇವಕರು ಶಿಸ್ತುಬದ್ಧವಾಗಿ ಎಲ್ಲರನ್ನೂ ಗೌರವಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದರು. ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳಿಗೆ , ರಕ್ತದಾನಿಗಳಿಗೆ , ಆಸ್ಪತ್ರೆ ಸಿಬ್ಬಂದಿವರ್ಗದವರಿಗೆ ನಿಸಾರ್ ಆಲಡ್ಕರವರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು