ಮಂಗಳೂರು,ಡಿ.28: ಓಮಿಕ್ರಾನ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ಇಂದಿನಿಂದ ಆರಂಭಗೊಳ್ಳಲಿದೆ.
ರಾತ್ರಿ ಹತ್ತರಿಂದ ಬೆಳಿಗ್ಗೆ ಆರು ಗಂಟೆಯವರೆಗೆ ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗುವುದಿಲ್ಲ, ಎಲ್ಲಾ ವಿಧ ಕಾರ್ಯಕ್ರಮಗಳನ್ನು ರಾತ್ರಿ ಹತ್ತರೊಳಗೆ ಕೊನೆಗೊಳಿಸಬೇಕೆಂದು ದ.ಕ.ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಪ್ರಸಾದ್ ಅವರು ಖಡಕ್ ಆದೇಶ ನೀಡಿದ್ದಾರೆ.
ರಾತ್ರಿ ನಡೆಸುವಂತಹಾ ಉತ್ಸವ, ಯಕ್ಷಗಾನ, ಕಂಬಳ, ಉರೂಸ್ ಮುಂತಾದ ಕಾರ್ಯಕ್ರಮಗಳನ್ನು ರಾತ್ರಿ ಹತ್ತರೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ವಿನಾಯಿತಿಯಿಲ್ಲ ಎಂದು ಅವರು ಸೂಚಿಸಿದ್ದಾರೆ.
ಸರ್ಕಾರದ ನಿಯಮಾವಳಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಯವರು ನೆನಪಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ