ಉಡುಪಿ: ಉಡುಪಿ ಸರಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕಿದ್ದಕ್ಕೆ ತರಗತಿಗೆ ಪ್ರವೇಶವನ್ನು ನಿರಾಕರಿಸಿ, ಕಳೆದ ನಾಲ್ಕು ದಿನಗಳಿಂದ
ಆರು ವಿದ್ಯಾರ್ಥಿನಿಯರನ್ನು ತರಗತಿ ಪ್ರವೇಶಿಸಲು ಅವಕಾಶ ನೀಡದೆ ಇರುವುದು ಖಂಡನಾರ್ಹವಾಗಿದೆ.
ಕಾಲೇಜಿನಲ್ಲಿ ತರಗತಿಗೆ ಪ್ರವೇಶಿಸಲು ಅನುಮತಿ ನಿರಾಕರಣೆ ಮಾತ್ರವಲ್ಲ ಧಾರ್ಮಿಕವಾಗಿ ವಿಧ್ಯಾರ್ಥಿನಿಯರನ್ನು ವಿಭಜಿಸಿರುವುದು ಅಕ್ಷಮ್ಯ ಅಪರಾಧ.
ಸರ್ಕಾರಿ ಶಾಲೆಗಳಲ್ಲಿ ಕೂಡ ಇಂತಹ ಘಟನೆ ನಡೆಯುತ್ತಿರುವುದು ದುರದೃಷ್ಟಕವಾಗಿದ್ದು ಈ ಬಗ್ಗೆ ಶಿಕ್ಷಣ ಇಲಾಖೆಯವರು ಹಾಗೂ ಸಂಭಂದ ಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗು ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ