ಬೆಂಗಳೂರು (ಜನಧ್ವನಿ ವಾರ್ತೆ): ಸುನ್ನೀ ವಿದ್ಯಾರ್ಥಿ ಸಂಘಟನೆ ಎಸ್ಸೆಸ್ಸೆಫ್ & ಸುನ್ನೀ ಯುವಜನ ಸಂಘ ಎಸ್.ವೈ.ಎಸ್ ಬೆಂಗಳೂರು ಜಿಲ್ಲಾ ಸಮಿತಿ ಸಂಘಟನೆಯ ಸಬಲೀಕರಣದ ನಿಟ್ಟಿನಲ್ಲಿ ಆಯೋಜಿಸಿದ ಎನ್ಲಿವನ್ ಕ್ಯಾಂಪ್ ಮರ್ಖಿನ್ಸ್ ಹಲ್ಸೂರಿನಲ್ಲಿ ನಡೆಯಿತು.


ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಮುಜೀಬ್ ಸಖಾಫಿಯವರ ಅಧ್ಯಕ್ಷ ತೆಯಲ್ಲಿ ನಡೆದ ಕ್ಯಾಂಪ್ನ ಉದ್ಘಾಟನೆಯನ್ನು ಎಸ್.ಎಮ್.ಎ ಅಧ್ಯಕ್ಷ ರಾದ ಅಬ್ದುಲ್ರಹ್ಮಾನ್ ಹಾಜಿ ಉದ್ಘಾಟಿಸಿದರು.ಕಣ್ಣೂರು ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಅನಸ್ ಅಮಾನಿ ತಳಿಪ್ಪರಂಬು ತರಗತಿ ನಡೆಸಿ ಕೊಟ್ಟರು.ದಅವಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳು ನಡೆಯಿತು.
ಎಸ್.ವೈ.ಎಸ್ ರಾಜ್ಯ ಇಸಾಬ ಕಾರ್ಯದರ್ಶಿ ಬಶೀರ್ ಸಅದಿ ಪೀಣ್ಯ,ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಹಬೀಬ್ ನೂರಾನಿ,ಶಿಹಾಬ್ ಮಡಿವಾಳ ಮತ್ತಿತರ ನೇತಾರರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ