ಬೆಂಗಳೂರು (ಜನಧ್ವನಿ ವಾರ್ತೆ): ಸುನ್ನೀ ವಿದ್ಯಾರ್ಥಿ ಸಂಘಟನೆ ಎಸ್ಸೆಸ್ಸೆಫ್ & ಸುನ್ನೀ ಯುವಜನ ಸಂಘ ಎಸ್.ವೈ.ಎಸ್ ಬೆಂಗಳೂರು ಜಿಲ್ಲಾ ಸಮಿತಿ ಸಂಘಟನೆಯ ಸಬಲೀಕರಣದ ನಿಟ್ಟಿನಲ್ಲಿ ಆಯೋಜಿಸಿದ ಎನ್ಲಿವನ್ ಕ್ಯಾಂಪ್ ಮರ್ಖಿನ್ಸ್ ಹಲ್ಸೂರಿನಲ್ಲಿ ನಡೆಯಿತು.


ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಮುಜೀಬ್ ಸಖಾಫಿಯವರ ಅಧ್ಯಕ್ಷ ತೆಯಲ್ಲಿ ನಡೆದ ಕ್ಯಾಂಪ್ನ ಉದ್ಘಾಟನೆಯನ್ನು ಎಸ್.ಎಮ್.ಎ ಅಧ್ಯಕ್ಷ ರಾದ ಅಬ್ದುಲ್ರಹ್ಮಾನ್ ಹಾಜಿ ಉದ್ಘಾಟಿಸಿದರು.ಕಣ್ಣೂರು ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಅನಸ್ ಅಮಾನಿ ತಳಿಪ್ಪರಂಬು ತರಗತಿ ನಡೆಸಿ ಕೊಟ್ಟರು.ದಅವಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳು ನಡೆಯಿತು.
ಎಸ್.ವೈ.ಎಸ್ ರಾಜ್ಯ ಇಸಾಬ ಕಾರ್ಯದರ್ಶಿ ಬಶೀರ್ ಸಅದಿ ಪೀಣ್ಯ,ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಹಬೀಬ್ ನೂರಾನಿ,ಶಿಹಾಬ್ ಮಡಿವಾಳ ಮತ್ತಿತರ ನೇತಾರರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ