ಮಂಗಳೂರು: ಸಾಲೆತ್ತೂರು ವಿವಾಹ ಸಂದರ್ಭ ವಿವಾಹಿತ ವರ, ಪ್ರಾದೇಶಿಕ ಧಾರ್ಮಿಕ ನಂಬಿಕೆಯ ರೂಪಕದ ವೇಷ ಧರಿಸಿ, ನಿರ್ಧಿಷ್ಟ ಸಮುದಾಯದ ಜನಾಂಗ ಆರಾಧಿಸುವ ಸಂಕೇತವನ್ನು ಸಾಮಾನ್ಯ ರೀತಿಯಲ್ಲಿ ಅವಹೇಳಿಸುವ ರೀತಿಯಲ್ಲಿ ವರ್ಥಿಸಿರುವ ಕೃತ್ಯ ಖಂಡನೀಯ.
ಇಂತಹ ವರ್ತನೆ ಮುಸ್ಲಿಮ್ ಸಮುದಾಯದ ವಿವಾಹದ ಆಚರಣೆಗೆ ವಿರುದ್ಧವಾಗಿದೆ. ವಿವಾಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಇಂತಹ ವರ್ತನೆ ಸಮರ್ಥಿಸುವಂತದ್ದಲ್ಲ. ಮತೀಯ ಸೂಕ್ಷ್ಮ ಪ್ರದೇಶಗಳಲ್ಲಿ ಕೃತ್ಯದಾರರ ಇಂತಹ ವರ್ತನೆ ಖಂಡನೀಯ.
ಒಂದು ನಿರ್ಧಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ ಈ ಕೃತ್ಯದ ವಿರುದ್ಧ ಪೊಲೀಸು ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಆಗ್ರಹಿಸುತ್ತದೆ.
ಕೆ.ಅಶ್ರಫ್.
ಅಧ್ಯಕ್ಷರು. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ