ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ರಾಜ್ಯ ದಅವಾ ವಿಭಾಗದ ವತಿಯಿಂದ ಅಲ್ ವಿಫಾಕ್ -22 ಕಾರ್ಯಕ್ರಮವು ಶಿವಮೊಗ್ಗ ಮರ್ಕಝ್ ಸ’ಅದ ದಲ್ಲಿ ಜನವರಿ 13 ಗುರುವಾರ ಮಧ್ಯಾಹ್ನ 1:00 ಗಂಟೆಗೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ರವರ ನೇತೃತ್ವದಲ್ಲಿ ನಡೆಯಲಿದೆ.
ರಾಜ್ಯದ ಎಲ್ಲ ಜಿಲ್ಲೆ ಗಳ ಹಾಗೂ ಡಿವಿಷನ್ಗಳ ದಅವಾ ಕಾರ್ಯದರ್ಶಿಗಳು ಮತ್ತು ಕನ್ವೀನರ್ ಗಳು ಭಾಗವಹಿಸುವ ಈ ಸಂಗಮದಲ್ಲಿ ಎಸ್ ವೈ ಎಸ್ ನಾಯಕ ಸಯ್ಯಿದ್ ಯೂಸುಫ್ ಅಲ್ ಬುಖಾರಿ ಮಾಲಿಕೊಪ್ಪ ದುಆ ನೆರವೇರಿಸಲಿದ್ದಾರೆ ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಉದ್ಘಾಟಿಸಲಿದ್ದಾರೆ.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಬ್ಬಾರ್ ಸಅದಿ ರಾಜ್ಯ ವಿಸ್ಡಮ್ ಕಾರ್ಯದರ್ಶಿ ಎನ್ ಸಿ ರಹೀಮ್ ಕಾರ್ಕಳ ಮುಖ್ಯ ಅತಿಥಿ ಗಳಾಗಿ ಆಗಮಿಸಲಿಕ್ಕಿದ್ದಾರೆ.
ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ಮತ್ತು ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ ಕೊಪ್ಪಳ ಹಾಗೂ ರಾಜ್ಯ ದಅವಾ ಸಿಂಡಿಕೇಟ್ ಸದಸ್ಯರಾದ ಹಬೀಬ್ ನೂರಾನಿ ಅಸ್ಸಖಾಫಿ ತರಗತಿ ಮಂಡಿಸಲಿದ್ದಾರೆ.
ನಂತರ ಚರ್ಚಾಗೋಷ್ಠಿ ಕೂಡ ನಡೆಯಲಿದೆ ಎಂದು ರಾಜ್ಯ ದಅ ವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮತ್ತು ರಾಜ್ಯ ದಅವಾ ಕನ್ವೀನರ್ ಯಾಸೀನ್ ಸಖಾಫಿ ಹಾವೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ