ಕಲ್ಲಡ್ಕ: ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್(SMA)
ಸುರಿಬೈಲು ರೀಜನಲ್ ವತಿಯಿಂದ ಹೈದರಲಿ ಹಂಚುಮನೆ,ಮಂಚಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಮಂಚಿಬೈಲು ಸ್ವಾಗತಿಸಿದ ಸಭೆಯನ್ನು SJM ಸುರಿಬೈಲು ರೇಂಜ್ ಅಧ್ಯಕ್ಷರಾದ ಅಬ್ದುರ್ರಝ್ಝಾಕ್ ಸಖಾಫಿ ಮಂಚಿ,ಕೊಳ್ನಾಡು ಉದ್ಘಾಟಿಸಿದರು.

SMA ರಾಜ್ಯ ಕಾರ್ಯದರ್ಶಿ ಅಶ್ರಫ್ ಸಖಾಫಿ ಮಾಡಾವು SMA ಕುರಿತು ವಿಷಯ ಮಂಡನೆ ಮಾಡಿದರು.ವೇದಿಕೆಯಲ್ಲಿ SMA ದ.ಕ ಜಿಲ್ಲಾ ಉಪಾಧ್ಯಕ್ಷರಾದ ಅಬ್ದುರ್ರಹ್ಮಾನ್ ಸಂಪಿಲ,SMA ಬಂಟ್ವಾಳ ಝೋನ್ ಪ್ರ.ಕಾರ್ಯದರ್ಶಿ ರಫೀಖ್ ಝುಹ್ರಿ ಸುನ್ನೀ ಮಹಲ್, ಮಂಚಿ ಮಸೀದಿ ಅಧ್ಯಕ್ಷರಾದ ಬದ್ರುದ್ದೀನ್ ಹಾಜಿ ಮಂಚಿ, SJM&SMA ಬೋಳಂತೂರು ಪ್ರ.ಕಾರ್ಯದರ್ಶಿ ಅಬ್ದುರ್ರಝ್ಝಾಖ್ ಅಮ್ಜದಿ ಅಮ್ಟೂರು ಹಾಗೂ ಕೋಶಾಧಿಕಾರಿ ಅಬ್ದುರ್ರಝ್ಝಾಖ್ ಭಾರತ್ ಉಪಸ್ಥಿತರಿದ್ದರು.

ಹಾಗೂ ವಿವಿಧ ಮೊಹಲ್ಲಗಳಿಂದ ರೇಂಜ್ ಹಾಗೂ ಮ್ಯಾನೇಜ್ಮೆಂಟ್ ಪ್ರತಿನಿಧಿಗಳು ಭಾಗವಹಿಸಿದ್ದರು. ಕೊನೆಯಲ್ಲಿ SJM ಸುರಿಬೈಲು ರೇಂಜ್ ಪರೀಕ್ಷಾ ಬೋರ್ಡ್ ಚೆಯರ್ಮೆನ್ ಇಬ್ರಾಹೀಂ ಮುಸ್ಲಿಯಾರ್ ಕಯ್ಯೂರು ಇವರ ಮಗನ ಚಿಕಿತ್ಸೆಗೆ ಧನ ಸಹಾಯ ನೀಡಲಾಯಿತು. ಎಲ್ಲಾ ಮೊಹಲ್ಲಗಳ ಐಡಿ ಕಾರ್ಡ್ ಹಾಗೂ ಎಲ್ಲಾ ಮೊಹಲ್ಲಗಳಲ್ಲಿ ನಡೆಯುವ ಸಾಮಾಜಿಕ ಪಿಡುಗು-ಜಾಗೃತಿ ಅಭಿಯಾನ ಕಾರ್ಯಕ್ರಮದ ಸರ್ಕೂಲರ್ ವಿತರಿಸಲಾಯಿತು. ಕೊನೆಯಲ್ಲಿ ಪ್ರ.ಕಾರ್ಯದರ್ಶಿ ಧನ್ಯವಾದ ಮಾಡಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ