SSF ಕರ್ನಾಟಕ ರಾಜ್ಯ ಸಮಿತಿಯ ಅಧೀನದಲ್ಲಿ ರಾಜ್ಯಾದ್ಯಂತವಿರುವ ಸಾವಿರಾರು ಯುನಿಟ್ಗಳಲ್ಲಿ SSF ರೈನ್ ಬೋ ವಿದ್ಯಾರ್ಥಿಗಳಿಂದ ನಾಳೆ(ಜನವರಿ 26) ರಂದು ಸಂಜೆ 4 ಗಂಟೆಗೆ ಗಣರಾಜ್ಯೋತ್ಸವ ಸಂಬಂಧಿತ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೇಶ ಪ್ರೇಮದ ಸಂದೇಶ ಸಾರುವ ಪ್ಲೇ ಕಾರ್ಡ್ ಪ್ರದರ್ಶನದೊಂದಿಗೆ ಮಿನಿ ರ್ಯಾಲಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಮಾರೋಪ ಸಮಾರಂಭ ಕೂಡಾ ನಡೆಯಲಿದ್ದು.
ಬೆಳೆದು ಬರುವ ಹಂತದಲ್ಲೇ ಮಕ್ಕಳಲ್ಲಿ ದೇಶ ಪ್ರೇಮ ಬಿತ್ತರಿಸುವ ಸಲುವಾಗಿ SSF ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಆ ಪೈಕಿ ಇದೂ ಒಂದಾಗಿದೆ.
ಸಂವಿಧಾನ ಸಂರಕ್ಷಣೆ ಎಂಬ ವಿಷಯದಲ್ಲಿ ಮಕ್ಕಳಿಂದಲೇ ಭಾಷಣ ನಡೆಯಲಿದ್ದು. ಜೊತೆಗೆ ರಾಷ್ಟ್ರ ಗೀತೆ ಆಲಾಪನೆ ಮತ್ತು ಸಂವಿಧಾನ ಪೀಠಿಕೆ ವಾಚನ ಮುಂತಾದ ಹಲವಾರು ಆಕರ್ಷಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ