ಮಂಗಳೂರು: ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾದ ಜನಪ್ರಿಯ ಶಾಸಕರಾದ ಸನ್ಮಾನ್ಯ ಯುಟಿ ಖಾದರ್ ಅವರನ್ನು ಮಾಜಿ ಮೇಯರ್ ಕೆ.ಅಶ್ರಫ್ ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ದ ಮಾಜಿ ಸಚಿವರು, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು, ಕೆ.ಪೀ.ಸಿ.ಸಿ ಕಾರ್ಯದರ್ಶಿಯು ಆಗಿರುವ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ರವರು ಪ್ರಸ್ತುತ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾಗಿದ್ದು, ಅವರು ರಾಜ್ಯ ಕಾಂಗ್ರೆಸ್ ಪಕ್ಷದ ನಾಲ್ಕನೇ ಶ್ರೇಯಾಂಕದ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಭವಿಷ್ಯದಲ್ಲಿ ರಾಜ್ಯ ರಾಜಕೀಯದಲ್ಲಿ ಯು.ಟಿ.ಖಾದರ್ ರವರಿಂದ ಜನತೆಗೆ ಉತ್ತಮ ಆಡಳಿತವನ್ನು ನಿರೀಕ್ಷಿಸುವಂತಾಗಲಿ, ಅವರ ರಾಜಕೀಯ ಜೀವನಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ.
ಕೆ.ಅಶ್ರಫ್.
ಮಾಜಿ ಮೇಯರ್, ಮಂಗಳೂರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ