ಮಂಗಳೂರು: ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾದ ಜನಪ್ರಿಯ ಶಾಸಕರಾದ ಸನ್ಮಾನ್ಯ ಯುಟಿ ಖಾದರ್ ಅವರನ್ನು ಮಾಜಿ ಮೇಯರ್ ಕೆ.ಅಶ್ರಫ್ ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ದ ಮಾಜಿ ಸಚಿವರು, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು, ಕೆ.ಪೀ.ಸಿ.ಸಿ ಕಾರ್ಯದರ್ಶಿಯು ಆಗಿರುವ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ರವರು ಪ್ರಸ್ತುತ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾಗಿದ್ದು, ಅವರು ರಾಜ್ಯ ಕಾಂಗ್ರೆಸ್ ಪಕ್ಷದ ನಾಲ್ಕನೇ ಶ್ರೇಯಾಂಕದ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಭವಿಷ್ಯದಲ್ಲಿ ರಾಜ್ಯ ರಾಜಕೀಯದಲ್ಲಿ ಯು.ಟಿ.ಖಾದರ್ ರವರಿಂದ ಜನತೆಗೆ ಉತ್ತಮ ಆಡಳಿತವನ್ನು ನಿರೀಕ್ಷಿಸುವಂತಾಗಲಿ, ಅವರ ರಾಜಕೀಯ ಜೀವನಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ.
ಕೆ.ಅಶ್ರಫ್.
ಮಾಜಿ ಮೇಯರ್, ಮಂಗಳೂರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)