ಬೆಳ್ತಂಗಡಿ(ಫೆ.3):- ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಹತ್ಯೆಗೈದ ದಿನವಾದ ಜನವರಿ 30 ರಂದು ಸರ್ಕಾರಿ ನೌಕರನಾದ ಬಾರ್ಯ ಗ್ರಾಮದ ಅಂಛೆ ಕಚೇರಿಯಲ್ಲಿ ಅಂಚೆ ಪಾಲಕನಾಗಿರುವ ಅಕ್ಷಯ್ ಕುಮಾರ್ ಎಂಬಾತ ಗಾಂಧಿಯನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಪರವಾಗಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದು, ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದೆ.
ಅಖಂಡ ಭಾರತದ ವಿಭಜನೆಗೆ ಸೇಡು ತೀರಿಸಿಕೊಂಡ ದಿನ,ಹಿಂದೂ ಹುಲಿ ನಾಥುರಾಮ್ ಗೋಡ್ಸೆ,ಜೈ ನಾಥೂರಾಮ್ ಎಂಬ ಟೈಟಲ್ ಹಾಕಿದ ಪೋಸ್ಟರ್ ನ್ನು ತನ್ನ ವಾಟ್ಸಪ್ ಸ್ಟೇಟಸ್ ಗೆ ಹಾಕಿ ರಾಷ್ಟ್ರಪಿತ ಗಾಂಧಿ ಹತ್ಯೆಯನ್ನು ಸಮರ್ಥಿಸಿ ಹಾಗೂ ಹತ್ಯಕೋರ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯ ಪರವಾಗಿ ಸ್ಟೇಟಸ್ ಹಾಕಿ ಈ ದೇಶದ ಶಾಂತಿಪ್ರಿಯ ಜನರ ಮನಸ್ಸನ್ನು ಘಾಸಿಗೊಳಿಸಿದ್ದಾನೆ.
ಇಂತಹಾ ದೇಶದ್ರೋಹ ಕೃತ್ಯವನ್ನು ಎಸಗಿ ಗಲಭೆಗೆ ಪ್ರಚೋದನೆ ಎಸಗುವಂತಹ ಕೃತ್ಯವನ್ನು ಎಸಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸೇವೆಯಲ್ಲಿ ಇದ್ದು ದೇಶದ್ರೋಹ ಕೃತ್ಯ ಎಸಗಿದ ಈತನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್