ಮಾಣಿ : ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ ಮತ್ತು ಖತಮುಲ್ ಕುರ್ಆನ್,ಮತ ಪ್ರಭಾಷಣ ಕಾರ್ಯಕ್ರಮವು ನಾಳೆ ಫೆಬ್ರವರಿ 6 ಆದಿತ್ಯವಾರ ಬೆಳಿಗ್ಗೆ 7 ಗಂಟೆಯಿಂದ ಮಿತ್ತೂರು ಕೆಜಿಎನ್ ಕ್ಯಾಂಪಸ್ ವಠಾರದಲ್ಲಿ ನಡೆಯಲಿದೆ.
ಬದ್ರುಸ್ಸಾದಾತ್ ಅಸ್ಸಯ್ಯಿದ್ ಖಲೀಲ್ ತಂಙಳ್,ಫಝಲ್ ಕೋಯಮ್ಮ ಕೂರತ್ ತಂಙಳ್,ಸ್ವಲಾಹುದ್ದೀನ್ ತಂಙಳ್ ಪೆರುಮುಗಂ,ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ,ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಹಿತ ಹಲವಾರು ಸಯ್ಯಿದ್ ಉಲಮಾ ಉಮರಾ ರಾಜಕೀಯ ನಾಯಕರು ಉಪಸ್ಥಿತರಿರುವರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ