ಹಿಜಾಬ್ ಒಂದು ಅನಗತ್ಯ ವಿವಾದವಾಗಿತ್ತು.
ಧಾರ್ಮಿಕ ವಸ್ತ್ರಗಳನ್ನು ನಿಷೇಧಿಸುವ ಕಾನೂನು ಭಾರತದಲ್ಲಿ ಎಲ್ಲೂ ಇಲ್ಲ. ಸಮಯ ಸಂದರ್ಭಕ್ಕೆ ಅನುಗುಣವಾಗಿ ಏನಾದರು ಬದಲಾವಣೆ ತರುವುದಾದರೆ ಕಾಲೇಜು ಅಡಳಿತ ಮಂಡಲಿ ಮತ್ತು ವಿದ್ಯಾರ್ಥಿಗಳ ಪೊಷಕರ ಜೊತೆ ಮಾತಕತೆ ನಡೆಸಿ ಸಮಸ್ಯೆಯನ್ನ ಬಗೆಹರಿಸುದರ ಬದಲಾಗಿ ಏಕಾಏಕಿ ಹಿಜಾಬ್ ತೆಗೆದು ಕಾಲೇಜು ಪ್ರವೆಶಸಿಬೇಕು ಎಂದು ಗೇಟು ಹಾಕುವ ಕಾಲೆಜು ಪ್ರಾಂಶುಪಾಲರ ನಡೆ ಭಾರೀ ಚರ್ಚೆಗೆ ಗುರಿಯಾಗಿದೆ ಎಂದು ಕರವೇ ವಕ್ತಾರ ಮೌಶೀರ್ ಅಹ್ಮದ್ ಸಾಮಣಿಗೆ ಹೇಳಿದ್ದಾರೆ.
ಕಾಲೆಜು ಕ್ಯಾಲೆಂಡರ್ ನಲ್ಲೆ ಹಿಜಾಬ್ ಹಾಕಲು ಅವಕಾಶ ಸೂಚಿಸಿದ್ದು, ಕಾಲೇಜು ಮಂಡಳಿ ರಾಜಕೀಯಕ್ಕಾಗಿ ರಂಗು ಬದಲಿಸಿದ್ದಂತಿದೆ.
ಹಿಜಾಬ್ ವಿವಾದವನ್ನು ರಾಜ್ಯ ಸರ್ಕಾರ ನ್ಯಾಯಪಕ್ಷಪಾತಿಯಾಗಿ ಸರಿಪಡಿಸಬೇಕು. ಇಲ್ಲವಾದಲ್ಲಿ ಇದು ರಾಜ್ಯಾದ್ಯಂತ ಕೋರೋನಾ ವೈರಸ್ ಗಿಂತಲೂ ವೇಗವಾಗಿ ಹಬ್ಬುವ ಸಾಧ್ಯತೆ ಇದೆ.
ಕರಾವಳಿ ಪ್ರದೇಶ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಇಂಥ ವಿಷಯಗಳಲ್ಲಿ ರಾಜಕೀಯ ನಡೆಸುವುದು ಅಕ್ಷ್ಯಮ್ಯ. ಹಿಜಾಬ್ ವಿವಾದದಿಂದ ವಿದ್ಯಾರ್ಥಿಗಳ ಶ್ಯೆಕ್ಷಣಿಕ ಜೀವನಕ್ಕೆ ಅಡಚಣೆಯಾಗಲಿದೆ, ಅಲ್ಲದೆ ಶಾಂತಿ ಪ್ರಿಯ ಜಿಲ್ಲೆಯನ್ನ ಅಶಾಂತಿಯ ಜ್ವಾಲೆಗೆ ತಲ್ಲುವುದು ಸಲ್ಲದು. ಯಾರೇ ಅದರೂ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)