ಮಂಗಳೂರು :ಹಿಜಾಬ್ ಮುಸ್ಲಿಮ್ ಸ್ತ್ರೀಯರ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕು,ಧಾರ್ಮಿಕ ಸರ್ವ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಿದ್ದೇವೆ. ಈ ಹಕ್ಕುಗಳನ್ನು ,ಅದರ ಜೊತೆಗೆ ಸಾರ್ವತ್ರಿಕ ಶಿಕ್ಷಣ ಮತ್ತು ದೇಶಪ್ರೇಮವನ್ನು ನಾವು ಚೆನ್ನಾಗಿಯೇ ಬಲ್ಲೆವು.
ಧಾರ್ಮಿಕ ಸಂಪ್ರದಾಯದ ರಕ್ಷಣೆ, ಶಿಕ್ಷಣ ಮತ್ತು .ದೇಶ ಪ್ರೇಮ ನಮ್ಮ ರಕ್ತದಲ್ಲಿ ದೆ. ಇದರ ಪಾಠವನ್ನು ನಮಗೆ ಒಂದು ರಾಜಕೀಯ ಪಕ್ಷದ ವಕ್ತಾರೆ ಸುರಯ್ಯಾ ಅಂಜುಮ್ ನಿಂದ ಕಲಿತು ಕೊಳ್ಳುವ ಅನಿವಾರ್ಯತೆ ಈವರೆಗೆ ಸೃಷ್ಟಿಯಾಗಿಲ್ಲ . ಸುರಾಯ್ಯ ಅಂಜುಮ್ ತಾನು ಪ್ರತಿನಿಧಿಸುವ ಪಕ್ಷದಿಂದ ಹಿಜಾಬ್ ಅನ್ನು ವಿರೋಧಿಸುವ ರಾಷ್ಟ್ರೀಯ ಪಕ್ಷಕ್ಕೆ ಪಕ್ಷಾಂತರ ಗೊಂಡರೆ ಇನ್ನೂ ಹೆಚ್ಚಿನ ಪ್ರಚಾರ ಗಿಟ್ಟಿಸ ಬಹುದು.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಒಂದು ನಿರ್ಧಿಷ್ಟ ಧರ್ಮದ ಮಹಿಳೆಯರ ಸಾಂವಿಧಾನಿಕ ಹಕ್ಕನ್ನು ಹೀಯಾಳಿಸಿದರೆ ಮತ್ತು ತೆಗಳಿದರೆ ಸಾಮೂಹಿಕ ಬಹಿಷ್ಕಾರಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚು ಎಂದು ಸುರಯ್ಯ ಅಂಜುಮ್ ಅರ್ಥ ಮಾಡಿ ಇತರರಿಗೆ ಭೋಧನೆ ಮಾಡುವುದು ಒಳಿತು.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ