ಮಂಗಳೂರು :ಹಿಜಾಬ್ ಮುಸ್ಲಿಮ್ ಸ್ತ್ರೀಯರ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕು,ಧಾರ್ಮಿಕ ಸರ್ವ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಿದ್ದೇವೆ. ಈ ಹಕ್ಕುಗಳನ್ನು ,ಅದರ ಜೊತೆಗೆ ಸಾರ್ವತ್ರಿಕ ಶಿಕ್ಷಣ ಮತ್ತು ದೇಶಪ್ರೇಮವನ್ನು ನಾವು ಚೆನ್ನಾಗಿಯೇ ಬಲ್ಲೆವು.
ಧಾರ್ಮಿಕ ಸಂಪ್ರದಾಯದ ರಕ್ಷಣೆ, ಶಿಕ್ಷಣ ಮತ್ತು .ದೇಶ ಪ್ರೇಮ ನಮ್ಮ ರಕ್ತದಲ್ಲಿ ದೆ. ಇದರ ಪಾಠವನ್ನು ನಮಗೆ ಒಂದು ರಾಜಕೀಯ ಪಕ್ಷದ ವಕ್ತಾರೆ ಸುರಯ್ಯಾ ಅಂಜುಮ್ ನಿಂದ ಕಲಿತು ಕೊಳ್ಳುವ ಅನಿವಾರ್ಯತೆ ಈವರೆಗೆ ಸೃಷ್ಟಿಯಾಗಿಲ್ಲ . ಸುರಾಯ್ಯ ಅಂಜುಮ್ ತಾನು ಪ್ರತಿನಿಧಿಸುವ ಪಕ್ಷದಿಂದ ಹಿಜಾಬ್ ಅನ್ನು ವಿರೋಧಿಸುವ ರಾಷ್ಟ್ರೀಯ ಪಕ್ಷಕ್ಕೆ ಪಕ್ಷಾಂತರ ಗೊಂಡರೆ ಇನ್ನೂ ಹೆಚ್ಚಿನ ಪ್ರಚಾರ ಗಿಟ್ಟಿಸ ಬಹುದು.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಒಂದು ನಿರ್ಧಿಷ್ಟ ಧರ್ಮದ ಮಹಿಳೆಯರ ಸಾಂವಿಧಾನಿಕ ಹಕ್ಕನ್ನು ಹೀಯಾಳಿಸಿದರೆ ಮತ್ತು ತೆಗಳಿದರೆ ಸಾಮೂಹಿಕ ಬಹಿಷ್ಕಾರಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚು ಎಂದು ಸುರಯ್ಯ ಅಂಜುಮ್ ಅರ್ಥ ಮಾಡಿ ಇತರರಿಗೆ ಭೋಧನೆ ಮಾಡುವುದು ಒಳಿತು.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)