SYS ಕರ್ನಾಟಕ ರಾಜ್ಯ ಇದರ ನಿರ್ದೇಶನ ದ ಪ್ರಕಾರ
SYS ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಸುಲ್ತಾನುಲ್ ಹಿಂದ್ ಖ್ವಾಜಾ ತಂಙಳ್ ರವರ ಅನುಸ್ಮರಣೆಯ ಪ್ರಯುಕ್ತ ಮೈಸೂರಿನ ಭಾರತ್ ನಗರದಲ್ಲಿ ಸುಮಾರು ನೂರರಷ್ಟು ಜನರಿಗೆ ಅಹಾರವನ್ನು ನೀಡಲಾಯಿತು.
ಬಡ ನಿರ್ಗತಿಕರಿಗೆ ಆಹಾರ ನೀಡುವುದು ಖ್ವಾಜ ತಂಗಲರ ಜೀವನದ ಒಂದು ಬಾಗದಂತೆ SYS ರಾಜ್ಯ ನಾಯಕತ್ವವು ಅವರ ಉರೂಸ್ ದಿವಸ ಎಲ್ಲಾ ಜಿಲ್ಲೆಗಳಲ್ಲೂ ಬಡವರಿಗೆ ಆಹಾರ ನೀಡುವ ಒಂದು ವ್ಯವಸ್ಥೆ ಯನ್ನು ಮಾಡಿತ್ತು.
ಮೈಸೂರು ಜಿಲ್ಲೆಯ ಅಧ್ಯಕ್ಷ ರಾದ ಅಶ್ರಫ್ ಸಖಾಫಿ ಉಪಾಧ್ಯಕ್ಷ ರಾದ ಮಹ್ಮೂದ್ ಉಸ್ತಾದ್ ಹಾಗೂ ದಅವಾ ಕಾರ್ಯದರ್ಶಿ ಮಿಸ್ಬಾಹಿ ಉಸ್ತಾದ್ ನೇತ್ರತ್ವ ನೀಡಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ