ಮಂಗಳೂರು :ಹಿಜಾಬ್ ಮತ್ತು ಸಮವಸ್ತ್ರ ಸಂಬಂಧಿಸಿ ಶಿವಮೊಗ್ಗದಲ್ಲಿ ಶಾಲೆಗೆ ಹೋಗುವ ವಿಧ್ಯಾರ್ಥಿನಿಯೋರ್ವಳನ್ನ ದೃಶ್ಯ ಮಾಧ್ಯಮ ವರದಿಗಾರ ಹಿಂಬಾಲಿಸಿ,ಅಟ್ಟಾಡಿಸಿ ಚಿತ್ರೀಕರಣ ನಡೆಸಿ ವಿಧ್ಯಾರ್ಥಿಯ ಖಾಸಗಿ ಹಕ್ಕುಗಳನ್ನು ಉಲ್ಲಂಘಿಸಿರುವುದು ಖಂಡನೀಯ.
ಪ್ರಜಾ ಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾದ ಮಾಧ್ಯಮ, ಇಂದು ಧಾರ್ಮಿಕ ಮೂಲಭೂತ ಹಕ್ಕು ಆದ ಮಹಿಳೆಯರ ಖಡ್ಡಾಯ ಹಿಜಾಬ್ ವಿಷಯವು ವಿವಾದದಲ್ಲಿರುವಾಗ,ಹಿಜಾಬ್ ಧರಿಸುವಿಕೆಯನ್ನು ಅಪರಾಧವೆಂದು ಬಿಂಬಿಸುವ ಪ್ರಯತ್ನಕ್ಕೆ ಇಳಿದಿದೆ. ಮಾಧ್ಯಮ ವರದಿಗಾರರು ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ಚಿತ್ರೀಕರಣ ಮಾಡುವ ಅವಶ್ಯಕತೆ ಏನಿತ್ತು?
ಪತ್ರಿಕಾ ಸ್ವಾತಂತ್ರ್ಯದ ಹೆಸರಿನಲ್ಲಿ ಜನಾಂಗೀಯ ಮುಜುಗರ ಸೃಷ್ಟಿಸಿದರೆ ಅದರ ಪರಿಣಾಮ ವ್ಯತ್ಯಯ ವಾಗಬಹುದು. ಹಿಜಾಬ್ ಧರಿಸುವಿಕೆ ಸಾಮಾನ್ಯ ವಿಷಯ ಅದನ್ನು, ಈ ರೀತಿ ಮಾಡುವ ಅಗತ್ಯತೆ ಇರಲಿಲ್ಲ. ಇಂತಹ ಕಿರಣ್ ಕಾಂಕಾರಿ ಎಂಬ ವರದಿಗಾರನ ಕೋಮು ಮನಸ್ಥಿತಿಯಿಂದ ಇಡೀ ಮಾಧ್ಯಮ ರಂಗವು ತಲೆ ತಗ್ಗಿಸುವಂತಾಗಿದೆ. ವರದಿಗಾರ ಕಂಕಾರಿ ವಿರುದ್ಧ ಗೃಹ ಇಲಾಖೆ ಸ್ವಯಂಪ್ರೇರಿತರಾಗಿ ಕಾನೂನು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ