ಮಂಗಳೂರು :ಹಿಜಾಬ್ ಮತ್ತು ಸಮವಸ್ತ್ರ ಸಂಬಂಧಿಸಿ ಶಿವಮೊಗ್ಗದಲ್ಲಿ ಶಾಲೆಗೆ ಹೋಗುವ ವಿಧ್ಯಾರ್ಥಿನಿಯೋರ್ವಳನ್ನ ದೃಶ್ಯ ಮಾಧ್ಯಮ ವರದಿಗಾರ ಹಿಂಬಾಲಿಸಿ,ಅಟ್ಟಾಡಿಸಿ ಚಿತ್ರೀಕರಣ ನಡೆಸಿ ವಿಧ್ಯಾರ್ಥಿಯ ಖಾಸಗಿ ಹಕ್ಕುಗಳನ್ನು ಉಲ್ಲಂಘಿಸಿರುವುದು ಖಂಡನೀಯ.
ಪ್ರಜಾ ಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾದ ಮಾಧ್ಯಮ, ಇಂದು ಧಾರ್ಮಿಕ ಮೂಲಭೂತ ಹಕ್ಕು ಆದ ಮಹಿಳೆಯರ ಖಡ್ಡಾಯ ಹಿಜಾಬ್ ವಿಷಯವು ವಿವಾದದಲ್ಲಿರುವಾಗ,ಹಿಜಾಬ್ ಧರಿಸುವಿಕೆಯನ್ನು ಅಪರಾಧವೆಂದು ಬಿಂಬಿಸುವ ಪ್ರಯತ್ನಕ್ಕೆ ಇಳಿದಿದೆ. ಮಾಧ್ಯಮ ವರದಿಗಾರರು ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ಚಿತ್ರೀಕರಣ ಮಾಡುವ ಅವಶ್ಯಕತೆ ಏನಿತ್ತು?
ಪತ್ರಿಕಾ ಸ್ವಾತಂತ್ರ್ಯದ ಹೆಸರಿನಲ್ಲಿ ಜನಾಂಗೀಯ ಮುಜುಗರ ಸೃಷ್ಟಿಸಿದರೆ ಅದರ ಪರಿಣಾಮ ವ್ಯತ್ಯಯ ವಾಗಬಹುದು. ಹಿಜಾಬ್ ಧರಿಸುವಿಕೆ ಸಾಮಾನ್ಯ ವಿಷಯ ಅದನ್ನು, ಈ ರೀತಿ ಮಾಡುವ ಅಗತ್ಯತೆ ಇರಲಿಲ್ಲ. ಇಂತಹ ಕಿರಣ್ ಕಾಂಕಾರಿ ಎಂಬ ವರದಿಗಾರನ ಕೋಮು ಮನಸ್ಥಿತಿಯಿಂದ ಇಡೀ ಮಾಧ್ಯಮ ರಂಗವು ತಲೆ ತಗ್ಗಿಸುವಂತಾಗಿದೆ. ವರದಿಗಾರ ಕಂಕಾರಿ ವಿರುದ್ಧ ಗೃಹ ಇಲಾಖೆ ಸ್ವಯಂಪ್ರೇರಿತರಾಗಿ ಕಾನೂನು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?