ಮಂಗಳೂರು :ಹಿಜಾಬ್ ಮತ್ತು ಸಮವಸ್ತ್ರ ಸಂಬಂಧಿಸಿ ಶಿವಮೊಗ್ಗದಲ್ಲಿ ಶಾಲೆಗೆ ಹೋಗುವ ವಿಧ್ಯಾರ್ಥಿನಿಯೋರ್ವಳನ್ನ ದೃಶ್ಯ ಮಾಧ್ಯಮ ವರದಿಗಾರ ಹಿಂಬಾಲಿಸಿ,ಅಟ್ಟಾಡಿಸಿ ಚಿತ್ರೀಕರಣ ನಡೆಸಿ ವಿಧ್ಯಾರ್ಥಿಯ ಖಾಸಗಿ ಹಕ್ಕುಗಳನ್ನು ಉಲ್ಲಂಘಿಸಿರುವುದು ಖಂಡನೀಯ.
ಪ್ರಜಾ ಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾದ ಮಾಧ್ಯಮ, ಇಂದು ಧಾರ್ಮಿಕ ಮೂಲಭೂತ ಹಕ್ಕು ಆದ ಮಹಿಳೆಯರ ಖಡ್ಡಾಯ ಹಿಜಾಬ್ ವಿಷಯವು ವಿವಾದದಲ್ಲಿರುವಾಗ,ಹಿಜಾಬ್ ಧರಿಸುವಿಕೆಯನ್ನು ಅಪರಾಧವೆಂದು ಬಿಂಬಿಸುವ ಪ್ರಯತ್ನಕ್ಕೆ ಇಳಿದಿದೆ. ಮಾಧ್ಯಮ ವರದಿಗಾರರು ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ಚಿತ್ರೀಕರಣ ಮಾಡುವ ಅವಶ್ಯಕತೆ ಏನಿತ್ತು?
ಪತ್ರಿಕಾ ಸ್ವಾತಂತ್ರ್ಯದ ಹೆಸರಿನಲ್ಲಿ ಜನಾಂಗೀಯ ಮುಜುಗರ ಸೃಷ್ಟಿಸಿದರೆ ಅದರ ಪರಿಣಾಮ ವ್ಯತ್ಯಯ ವಾಗಬಹುದು. ಹಿಜಾಬ್ ಧರಿಸುವಿಕೆ ಸಾಮಾನ್ಯ ವಿಷಯ ಅದನ್ನು, ಈ ರೀತಿ ಮಾಡುವ ಅಗತ್ಯತೆ ಇರಲಿಲ್ಲ. ಇಂತಹ ಕಿರಣ್ ಕಾಂಕಾರಿ ಎಂಬ ವರದಿಗಾರನ ಕೋಮು ಮನಸ್ಥಿತಿಯಿಂದ ಇಡೀ ಮಾಧ್ಯಮ ರಂಗವು ತಲೆ ತಗ್ಗಿಸುವಂತಾಗಿದೆ. ವರದಿಗಾರ ಕಂಕಾರಿ ವಿರುದ್ಧ ಗೃಹ ಇಲಾಖೆ ಸ್ವಯಂಪ್ರೇರಿತರಾಗಿ ಕಾನೂನು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ