ಮಂಗಳೂರು: ಎಂಟು ವಯಸ್ಸಿನ ಪುಟಾಣಿ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಅತಿ ಕ್ರೂರವಾಗಿ ಕೊಲೆಗೈದ ಕಿರಾತಕರ ಮೇಲೆ ಕಾನೂನಿನ ಯಾವುದೇ ರಿಯಾಯಿತಿಗಳಿಗೆ ಅವಕಾಶ ನೀಡದೆ ಇಡೀ ದೇಶಕ್ಕೆ ಮಾದರೀ ಯೋಗ್ಯವಾದ ರೀತಿಯಲ್ಲಿ ಬಹಿರಂಗ ವಾಗಿ ಗಲ್ಲಿಗೇರಿಸುವಂತೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಆಗ್ರಹಿಸಿದೆ.
ದೇಶದಲ್ಲಿ ಇಂತಹ ಅಮಾನವೀಯ ಕೃತ್ಯಗಳು ನಿರಂತರ ನಡೆಯುತ್ತಿದ್ದರೂ ಅದರ ಬಗ್ಗೆ ಅಧಿಕೃತ ರು ತೋರುವ ಅಸಡ್ಡೆ ಮತ್ತು ನಿಷ್ಕ್ರಿಯತೆ ಸಮಾನ ಕೃತ್ಯಗಳು ಸಾರ್ವತ್ರಿಕವಾಗಿ ನಡೆಯಲು ಕಾರಣವಾಗುತ್ತಿದೆ, ಈ ಬಗ್ಗೆ ಪ್ರಧಾನ ಮಂತ್ರಿ ಮೋದಿ ಮೌನ ಮುರಿದು ದೇಶದ ಜನರ ಆತಂಕವನ್ನು ನೀಗಿಸಬೇಕೆಂದು ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿಎಂಎಂ ಕಾಮಿಲ್ ಸಖಾಫಿ ಹಾಗೂ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ