ಮಂಗಳೂರು : ಇತ್ತೀಚೆಗೆ ರಾಜ್ಯಾದ್ಯಂತ ಕರ್ನಾಟಕ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಇದ್ದು, ಆದೇಶವನ್ನು ತಪ್ಪಾಗಿ ಗ್ರಹಿಸಿ ಹಲವು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸಂಸ್ಥೆಗಳ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರಿಂದ ಪ್ರವೇಶ ನಿರಾಕರಿಸಲಾಗಿದೆ. ಇದು ನ್ಯಾಲಾಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಪ್ರವೇಶವನ್ನು ಸುಗಮ ಗೊಳಿಸಬೇಕು ಮತ್ತು ಸಮರ್ಪಕಗೊಳಿಸ ಬೇಕೆಂದು ಆಗ್ರಹಿಸಿ ಕೆ.ಅಶ್ರಫ್ ನೇತೃತ್ವದ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ನಿಯೋಗ ದ.ಕ.ಜಿಲ್ಲಾಧಿಕಾರಿ ಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗ ದಲ್ಲಿ ಅಬೂಬಕ್ಕ ರ್ ಕುಳಾ ಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ , ಮುಸ್ತಫಾ ಸಿ.ಎಂ, ಮೊಯಿದಿನ್ ಮೋನು, ವಿ.ಎಚ್. ಕರೀಮ್,ಬಶೀರ್ ಹೊಕ್ಕಾ ಡಿ ಮತ್ತು ನೌಶಾದ್ ಬಂದರ್, ಅನ್ವರ್ ಸಾದತ್ ಬಜೆ ತ್ತೂರ್ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿಯವರು ನ್ಯಾಯಾಲಯದ ಸಲಹೆಗಳನ್ನು ಅನುಸರಿಸಿ ಪ್ರಸ್ತುತ ಸೃಷ್ಟಿಯಾದ ಸಮಸ್ಯೆ ಇತ್ಯರ್ಥಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ