ಮಂಗಳೂರು : ಇತ್ತೀಚೆಗೆ ರಾಜ್ಯಾದ್ಯಂತ ಕರ್ನಾಟಕ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಇದ್ದು, ಆದೇಶವನ್ನು ತಪ್ಪಾಗಿ ಗ್ರಹಿಸಿ ಹಲವು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸಂಸ್ಥೆಗಳ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರಿಂದ ಪ್ರವೇಶ ನಿರಾಕರಿಸಲಾಗಿದೆ. ಇದು ನ್ಯಾಲಾಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಪ್ರವೇಶವನ್ನು ಸುಗಮ ಗೊಳಿಸಬೇಕು ಮತ್ತು ಸಮರ್ಪಕಗೊಳಿಸ ಬೇಕೆಂದು ಆಗ್ರಹಿಸಿ ಕೆ.ಅಶ್ರಫ್ ನೇತೃತ್ವದ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ನಿಯೋಗ ದ.ಕ.ಜಿಲ್ಲಾಧಿಕಾರಿ ಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗ ದಲ್ಲಿ ಅಬೂಬಕ್ಕ ರ್ ಕುಳಾ ಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ , ಮುಸ್ತಫಾ ಸಿ.ಎಂ, ಮೊಯಿದಿನ್ ಮೋನು, ವಿ.ಎಚ್. ಕರೀಮ್,ಬಶೀರ್ ಹೊಕ್ಕಾ ಡಿ ಮತ್ತು ನೌಶಾದ್ ಬಂದರ್, ಅನ್ವರ್ ಸಾದತ್ ಬಜೆ ತ್ತೂರ್ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿಯವರು ನ್ಯಾಯಾಲಯದ ಸಲಹೆಗಳನ್ನು ಅನುಸರಿಸಿ ಪ್ರಸ್ತುತ ಸೃಷ್ಟಿಯಾದ ಸಮಸ್ಯೆ ಇತ್ಯರ್ಥಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ