ಸೊಹಾರ್: ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಒಮಾನ್ ಸೊಹಾರ್ ಝೋನ್ ವತಿಯಿಂದ ಕೆಸಿಎಫ್ ಡೇ 2022 ಪ್ರಯುಕ್ತ ಸೊಹಾರ್ ಮಿನಿಸ್ಟರಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರವು ಸೊಹಾರ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.ರಕ್ತದಾನ ಶಿಬಿರದಲ್ಲಿ ಅಬ್ದುಲ್ಲಾ ಸಹಕರಿಸಿದರು.





ಸುಮಾರು ಇಪ್ಪತೈದಕ್ಕೂ ಹೆಚ್ಚು ಜನರು ರಕ್ತದಾನ ಮಾಡುವ ಮೂಲಕ ಶಿಬಿರವು ಪ್ರಶಂಸನೀಯವಾಯಿತು.
ಜುಮಾ ನಮಾಝಿನ ನಂತರ ನಡೆದ ಕೆಸಿಎಫ್ ಡೇ ಹಾಗೂ ಝೋನ್ ಮಟ್ಟದ ಪ್ರತಿಭೋತ್ಸವವು ನಡೆಯಿತು. ದುಆದ ಮೂಲಕ ಪ್ರಾರಂಭವಾದ ಕಾರ್ಯಕ್ರಮವು ಹಲವು ಸದಸ್ಯರ ಪ್ರತಿಭೆಗಳು ಪ್ರವಾದೀ ಕೀರ್ತನೆ, ಭಾಷಣ ಹಾಡು ಮುಂತಾದವುಗಳಿಂದ ಕಾರ್ಯಕ್ರಮವನ್ನು ಧನ್ಯಗೊಳಿಸಲಾಯಿತು. ನಂತರ ನಮ್ಮನ್ನಗಲಿದ ತಾಯಕ್ಕೋಡ್ ಉಸ್ತಾದರ ಮೇಲೆ ತಹ್ಲೀಲ್ ಹಾಗೂ ದುಆ ನಡೆಸಲಾಯಿತು.
ವೇದಿಕೆಯಲ್ಲಿ ಕೆಸಿಎಫ್ ಒಮಾನ್ ಮೀಡಿಯಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ, ಕೆಸಿಎಫ್ ಒಮಾನ್ ಸಾಂತ್ವನ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಎರ್ಮಾಳ್, ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷ ಅಶ್ರಫ್ ಕುತ್ತಾರ್, ಸಾಂತ್ವನ ವಿಭಾಗದ ಅಧ್ಯಕ್ಷ ಅಝೀಝ್ ಉಪ್ಪಳ, ಕೋಶಾಧಿಕಾರಿ ಆರಿಫ್ ಮದಕ ಹಾಗೂ ಝೋನ್ ನಾಯಕರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಮುಬೀನ್ ಜೋಕಟ್ಟೆ ಸ್ವಾಗತಿಸಿ ಮೀಡಿಯಾ ಕಾರ್ಯದರ್ಶಿ ಕೆಎಸ್ಎಮ್ ಶಫೀಕ್ ಎಲಿಮಲೆ ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ