ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆಯಾಗಿದೆ. ಹರ್ಷನ ಮೃತದೇಹ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ನಡೆದಿದೆ. ಇದಕ್ಕೆಲ್ಲಾ ಈಶ್ವರಪ್ಪನವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಲಾಗಿದೆ. ಒಬ್ಬ ಸಚಿವರೇ 144 ಸೆಕ್ಷನ್ ಉಲ್ಲಂಘಿಸಿದ್ದಾರೆ. ಅವರ ಮೇಲೆ ಯಾಕೆ ಕೇಸ್ ಹಾಕಿಲ್ಲ. ಅವರೇ ನಿಂತುಕೊಂಡು ಮೆರವಣಿಗೆ ಮಾಡಿಸಿದ್ದಾರೆ. ಮೆರವಣಿಗೆಯಲ್ಲಿ ಕಲ್ಲು ಹೊಡೆಸಿದ್ದಾರೆ. ಇಷ್ಟೆಲ್ಲಾ ಆದರೂ ಯಾಕೆ ಅವರ ಮೇಲೆ ಕೇಸ್ ಹಾಕಿಲ್ಲ.
ಇದರ ಬಗ್ಗೆ ಡಿಜಿ, ಎಸ್ಪಿ ಹೇಳಬೇಕು. ಗೃಹ ಸಚಿವರು ಏನು ಹೇಳಲ್ಲ ಬಿಡಿ. ಖಾಕಿ ಬಟ್ಟೆ ಹಾಕಿರುವವರು ಇದಕ್ಕೆ ಉತ್ತರಿಸಬೇಕು. ಇಲ್ಲ ಖಾಕಿ ಕಳಚಿ ಕೇಸರಿ ಹಾಕಿಬಿಡಿ ಎಂದು ಸಚಿವ ಹಾಗೂ ಪೋಲಿಸರ ವಿರುದ್ದ ಡಿಕೆಶಿ ಗುಡುಗಿದ್ದಾರೆ
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)