ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆಯಾಗಿದೆ. ಹರ್ಷನ ಮೃತದೇಹ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ನಡೆದಿದೆ. ಇದಕ್ಕೆಲ್ಲಾ ಈಶ್ವರಪ್ಪನವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಲಾಗಿದೆ. ಒಬ್ಬ ಸಚಿವರೇ 144 ಸೆಕ್ಷನ್ ಉಲ್ಲಂಘಿಸಿದ್ದಾರೆ. ಅವರ ಮೇಲೆ ಯಾಕೆ ಕೇಸ್ ಹಾಕಿಲ್ಲ. ಅವರೇ ನಿಂತುಕೊಂಡು ಮೆರವಣಿಗೆ ಮಾಡಿಸಿದ್ದಾರೆ. ಮೆರವಣಿಗೆಯಲ್ಲಿ ಕಲ್ಲು ಹೊಡೆಸಿದ್ದಾರೆ. ಇಷ್ಟೆಲ್ಲಾ ಆದರೂ ಯಾಕೆ ಅವರ ಮೇಲೆ ಕೇಸ್ ಹಾಕಿಲ್ಲ.
ಇದರ ಬಗ್ಗೆ ಡಿಜಿ, ಎಸ್ಪಿ ಹೇಳಬೇಕು. ಗೃಹ ಸಚಿವರು ಏನು ಹೇಳಲ್ಲ ಬಿಡಿ. ಖಾಕಿ ಬಟ್ಟೆ ಹಾಕಿರುವವರು ಇದಕ್ಕೆ ಉತ್ತರಿಸಬೇಕು. ಇಲ್ಲ ಖಾಕಿ ಕಳಚಿ ಕೇಸರಿ ಹಾಕಿಬಿಡಿ ಎಂದು ಸಚಿವ ಹಾಗೂ ಪೋಲಿಸರ ವಿರುದ್ದ ಡಿಕೆಶಿ ಗುಡುಗಿದ್ದಾರೆ
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ