ದುಬೈ : ಕಿತ್ತಳೆ ಹಣ್ಣು ಮಾರಿದ ಉಳಿತಾಯದಲ್ಲಿ ಶಾಲೆ ಕಟ್ಟಿ ನೂರಾರು ವಿದ್ಯಾರ್ಥಿಗಳಿಗೆ ಶಿಕ್ಶಣದ ಬಾಗಿಲು ತೆರೆದು ಕೊಟ್ಟ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ರವರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆಸಿಎಫ್ ಯುಎಇ ಸಮಿತಿಯ ಗೌರವಾರ್ಪಣೆ ದುಬೈ ನಲ್ಲಿ ನಡೆದ ಪ್ರತಿಭೋತ್ಸವ ಸಮಾರಂಭದಲ್ಲಿ ನಡೆಯಿತು.
ದುಬೈ ಸರಕಾರದ ಉನ್ನತ ಉನ್ನತ ಅಧಿಕಾರಿ ಶೈಖ್ ಸಲಾ ಮೂಸಾ ಅಲ್ ಮದನಿ ರವರು ಪದ್ಮಶ್ರೀ ಹಾಜಬ್ಬರವರಿಗೆ ಗೌರವಾರ್ಪಣೆ ಮಾಡಿದರು. ಗಲ್ಫ್ ನಾದ್ಯಂತ ಕನ್ನಡ ಕಲಿಸುವ ನಮ್ಮ ಕನ್ನಡ ಕಲಿಕಾ ಪ್ರಾರಂಭೋತ್ಸವ ಪದ್ಮಶ್ರೀ ಹರೇಕಳ ಹಾಜಬ್ಬ ರವರಿಂದ ಚಾಲನೆ ನೀಡಲಾಯಿತು.
ಕೆಸಿಎಫ್ ಯುಎಇ ವೆಲ್ಫೇರ್ ಸಮಿತಿ ಅಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ ಎಂ ಮುಮ್ತಾಝ್ ಕೃಷ್ಣಾಪುರ (ಉಪಾಧ್ಯಕ್ಷರು ಕರ್ನಾಟಕ ಮುಸ್ಲಿಂ ಜಮಾಅತ್), ಅಬೂಸ್ವಾಲಿ ಹಾಜಿ (ನಫೀಸ್ ಗ್ರೂಪ್ ದುಬೈ), ಸಯ್ಯದ್ ಶೈಖ್ ಮಖ್ಡೂಮ್, ರೊನಾಲ್ಡ್ ಮಾರ್ಟಿಸ್ (ಬ್ಲೂ ರಾಯಲ್ ಗ್ರೂಪ್), ಅಶ್ರಫ್ ಷಾ ನಂತೂರ್ (ಖೈರಿಯತ್ ಅಲ್ ಶಮ್ಸ್) , ಡಾ ಯೂಸುಫ್ (ಅಧ್ಯಕ್ಷರು ಬಿಸಿಎಫ್ ದುಬೈ), ಅಬ್ದುಲ್ಲಾ ಮದುಮೂಲೆ (ಝಾಯಿದ್ ಫೌಂಡೇಷನ್ ಅಬುಧಾಬಿ), ಇಬ್ರಾಹಿಂ ಗಡಿಯಾರ್, ಮುಹಮ್ಮದ್ ಹಾಜಿ ಕುಕ್ಕುವಳ್ಳಿ, ರಫೀಕ್ ಪಿ ಕೆ, ರಾಝಿಕ್ ಉಳ್ಳಾಲ, ಮುಹಮ್ಮದ್ ಅಲಿ ಉಚ್ಚಿಲ, ಡಾ ಕಾಪು ಮುಹಮ್ಮದ್, ಹಿದಾಯತ್ ಅಡ್ಡೂರ್, ಎಂಇ ಮೂಳೂರು, ಅಶ್ರಫ್ ಹಾಜಿ ಅಡ್ಯಾರ್, ಲತೀಫ್ ಮುಲ್ಕಿ ಸೇರಿದಂತೆ ಹಲವು ಖ್ಯಾತ ಉದ್ಯಮಿಗಳು, ಸಾಂಘಿಕ ನಾಯಕರುಗಳು, ಸಾಮಾಜಿಕ ನೇತಾರರುಗಳು ಭಾಗವಹಿಸಿದ್ದರು. ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)