ಶಾರ್ಜಾ:ಭಾರತದ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಕ್ಷಿಪ್ರ ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಇದನ್ನು ಶಾರ್ಜಾದ ಅಧಿಕೃತ ವಿಮಾನಯಾನ ಸಂಸ್ಥೆ ಏರ್ ಅರೇಬಿಯಾ ಪ್ರಕಟಿಸಿದೆ.
ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಕೀನ್ಯಾ, ನೇಪಾಳ, ಈಜಿಪ್ಟ್ ಮತ್ತು ಉಗಾಂಡಾದ ಪ್ರಯಾಣಿಕರಿಗೆ ರಾಪಿಡ್ ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.
ಆದಾಗ್ಯೂ, 48 ಗಂಟೆಗಳ ಒಳಗೆ ತೆಗೆದುಕೊಂಡ ಆರ್ಟಿ ಪಿಸಿಆರ್ ಪರೀಕ್ಷೆಯ ಫಲಿತಾಂಶವು ಕಡ್ಡಾಯವಾಗಿದೆ. ಇಂದಿನಿಂದ ಪ್ರಸ್ತಾವನೆ ಜಾರಿಗೆ ಬಂದಿದೆ. ದುಬೈ ವಿಮಾನ ನಿಲ್ದಾಣಕ್ಕೆ ರಾಪಿಡ್ ಟೆಸ್ಟ್ ಫಲಿತಾಂಶ ಅಗತ್ಯವಿಲ್ಲ ಎಂದು ನಿನ್ನೆ ಪ್ರಕಟಿಸಲಾಗಿತ್ತು. ಅಬುಧಾಬಿ ಮತ್ತು ರಾಸ್ ಅಲ್ ಖೈಮಾ ವಿಮಾನ ನಿಲ್ದಾಣಗಳ ಬಗ್ಗೆ ಸೂಚನೆ ಲಭ್ಯವಾಗಿಲ್ಲ.
ದುಬೈ ಪ್ರಯಾಣಕ್ಕೆ ರಾಪಿಡ್ ಪಿಸಿಆರ್ ಟೆಸ್ಟ್ ಅಗತ್ಯವಿಲ್ಲ- ಇಂದಿನಿಂದ ನಿಯಮ ಜಾರಿ
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ