ಪುತ್ತೂರು: ಎಸ್ಸೆಸ್ಸೆಫ್ ಮತ್ತು ಎಸ್.ವೈ. ಎಸ್ ಕಬಕ ಶಾಖೆಯ ವತಿಯಿಂದ ಫೆ.27 ರಂದು ಕೆ.ಜಿ.ಎನ್ ಕ್ಯಾಂಪಸ್ ಮಿತ್ತೂರ್ ನಲ್ಲಿ ಏಕದಿನ ತಜ್ ವೀದ್ ಕ್ಯಾಂಪ್ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ, ಸುಪ್ರಸಿದ್ಧ ಖುರ್ ಆನ್ ತರಬೇತುದಾರ, ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡಿನ ಪ್ರಸಿದ್ಧ ಖಾರಿಅ್ ಮತ್ತು ಟ್ರೈನರ್ ಕೂಡ ಆಗಿರುವ ಯೂಸುಫ್ ಲತೀಫಿ ವಾಣಿಯಂಬಲಂ ಉಸ್ತಾದ್ ತರಬೇತಿ ನೀಡಲಿದ್ದಾರೆ.
ಕಾರ್ಯಕ್ರಮವು ಬೆಳಗ್ಗೆ 9:00 ರಿಂದ ಸಂಜೆ 4:00 ರ ವರೆಗೆ ನಡೆಯಲಿದೆ ಎಂದು ಕಬಕ ಎಸ್ಸೆಸ್ಸೆಫ್ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್