ಮಂಗಳೂರು: ರಷ್ಯಾ ದಾಳಿಯಿಂದ ಜರ್ಜರಿತವಾಗಿರುವ ಉಕ್ರೇನ್ ನ ಯುದ್ದ ಭೂಮಿಯಲ್ಲಿ ನಮ್ಮ ರಾಜ್ಯದ ಹಾಗು ದೇಶದಿಂದ ವಿದ್ಯಾರ್ಜನೆಗೆ ತೆರಳಿದ ಸಾವಿರಾರು ವಿದ್ಯಾರ್ಥಿಗಳು ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಆ ಪೈಕಿ ನವೀನ್ ಅನ್ನುವ ವಿದ್ಯಾರ್ಥಿಯ ದುರ್ಮರಣ ಪಾಲಕರನ್ನು ನಿದ್ದೆ ಕೆಡಿಸಿದೆ. ಶಿಕ್ಷಣಕ್ಕಾಗಿ ವಿದೇಶವನ್ನು ಅವಲಂಬಿಸುವುದು ಅನಿವಾರ್ಯತೆಯ ಭಾಗ, ಅದನ್ನು ಅಪರಾಧದ ದೃಷ್ಟಿಯಿಂದ ಕಾಣುವುದು ಮಹಾತಪ್ಪು. ಉಕ್ರೇನ್ ನಲ್ಲಿರುವ ವಿದ್ಯಾರ್ಥಿ ಗಳನ್ನು ಪಾರುಮಾಡಲು ಸರ್ಕಾರ ಯಶಸ್ವಿ ಪ್ರಯತ್ನ ನಡೆಸಬೇಕು.
ನಮ್ಮ ದೇಶದಿಂದ ಯಾವುದೇ ರಾಷ್ಟ್ರಕ್ಕೆ ಶಿಕ್ಷಣ ಪಡೆಯಲು ಹೋದವರಾದರೂ ಅವರ ಸಂರಕ್ಷಣೆ ನಮ್ಮ ಕರ್ತವ್ಯ.ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ ಸಾಕಾಗುತ್ತಿಲ್ಲ ಎಂಬ ಅಳಲು ವಿದ್ಯಾರ್ಥಿ ಗಳಿಂದ ಪ್ರಕಟ ವಾಗುತ್ತಿದೆ. ಅವರನ್ನು ಸುರಕ್ಷಿತ ವಾಗಿ ಹಾಗು ಅವರ ಎಲ್ಲಾ ಪ್ರಯಾಣ ವೆಚ್ಚವನ್ನು ಭರಿಸಿಕೊಂಡು ತಾಯ್ನಾಡಿಗೆ ಕರೆತರಲು ಪ್ರಮಾಣೆಕ ಪ್ರಯತ್ನ ನಡೆಸ ಬೇಕೆಂದು SSF ರಾಜ್ಯಾಧ್ಯಕ್ಷ ರಾದ ಲತೀಫ್ ಸಅದಿ ಶಿವಮೊಗ್ಗ ಇಂದಿಲ್ಲಿ ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ