ಮಂಗಳೂರು: ರಷ್ಯಾ ದಾಳಿಯಿಂದ ಜರ್ಜರಿತವಾಗಿರುವ ಉಕ್ರೇನ್ ನ ಯುದ್ದ ಭೂಮಿಯಲ್ಲಿ ನಮ್ಮ ರಾಜ್ಯದ ಹಾಗು ದೇಶದಿಂದ ವಿದ್ಯಾರ್ಜನೆಗೆ ತೆರಳಿದ ಸಾವಿರಾರು ವಿದ್ಯಾರ್ಥಿಗಳು ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಆ ಪೈಕಿ ನವೀನ್ ಅನ್ನುವ ವಿದ್ಯಾರ್ಥಿಯ ದುರ್ಮರಣ ಪಾಲಕರನ್ನು ನಿದ್ದೆ ಕೆಡಿಸಿದೆ. ಶಿಕ್ಷಣಕ್ಕಾಗಿ ವಿದೇಶವನ್ನು ಅವಲಂಬಿಸುವುದು ಅನಿವಾರ್ಯತೆಯ ಭಾಗ, ಅದನ್ನು ಅಪರಾಧದ ದೃಷ್ಟಿಯಿಂದ ಕಾಣುವುದು ಮಹಾತಪ್ಪು. ಉಕ್ರೇನ್ ನಲ್ಲಿರುವ ವಿದ್ಯಾರ್ಥಿ ಗಳನ್ನು ಪಾರುಮಾಡಲು ಸರ್ಕಾರ ಯಶಸ್ವಿ ಪ್ರಯತ್ನ ನಡೆಸಬೇಕು.
ನಮ್ಮ ದೇಶದಿಂದ ಯಾವುದೇ ರಾಷ್ಟ್ರಕ್ಕೆ ಶಿಕ್ಷಣ ಪಡೆಯಲು ಹೋದವರಾದರೂ ಅವರ ಸಂರಕ್ಷಣೆ ನಮ್ಮ ಕರ್ತವ್ಯ.ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ ಸಾಕಾಗುತ್ತಿಲ್ಲ ಎಂಬ ಅಳಲು ವಿದ್ಯಾರ್ಥಿ ಗಳಿಂದ ಪ್ರಕಟ ವಾಗುತ್ತಿದೆ. ಅವರನ್ನು ಸುರಕ್ಷಿತ ವಾಗಿ ಹಾಗು ಅವರ ಎಲ್ಲಾ ಪ್ರಯಾಣ ವೆಚ್ಚವನ್ನು ಭರಿಸಿಕೊಂಡು ತಾಯ್ನಾಡಿಗೆ ಕರೆತರಲು ಪ್ರಮಾಣೆಕ ಪ್ರಯತ್ನ ನಡೆಸ ಬೇಕೆಂದು SSF ರಾಜ್ಯಾಧ್ಯಕ್ಷ ರಾದ ಲತೀಫ್ ಸಅದಿ ಶಿವಮೊಗ್ಗ ಇಂದಿಲ್ಲಿ ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ