ಮಂಗಳೂರು: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷರು ಹಾಗೂ ಪ್ರಮುಖ ನೇತಾರರು, ಇಸ್ಲಾಮಿಕ್ ಪಂಡಿತರಾದ ಪಾಣಕ್ಕಾಡ್ ಸೈಯ್ಯದ್ ಹೈದರಾಲಿ ಶಿಹಾಬ್ ತಂಙಳ್ ನಿಧನರಾಗಿದ್ದಾರೆ.
ತಂಙಳರ ಅಗಲಿಕೆಯು ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ. ಅಶ್ರಫ್ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
1972.ರಲ್ಲಿ ಜಾಮಿಯಾ ನೂರಿಯಾದಲ್ಲಿ ಸೇರಿದರು. 1975 ರಲ್ಲಿ ಫೈಝಿ ಪದವಿ ಪಡೆದರು. ಹಲವಾರು ಮೊಹಲ್ಲಾಗಳ ಖಾಝಿಯಾಗಿದ್ದ ಅವರು ಪಟ್ಟಿಕಾಡ್ ಜಾಮಿಯಾ ನೂರಿಯಾ, ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯ, ಕಡಮೇರಿ ರಹ್ಮಾನಿಯಾ ಅರೇಬಿಕ್ ಕಾಲೇಜು ಮತ್ತು ನಂದಿ ದಾರುಸ್ಸಲಾಮ್ ಅರೇಬಿಕ್ ಕಾಲೇಜು ಸೇರಿದಂತೆ ನೂರಾರು ಧಾರ್ಮಿಕ ಮತ್ತು ಲೌಕಿಕ ಸಂಸ್ಥೆಗಳ ಅಧ್ಯಕ್ಷರಾಗಿದ್ದರು.
ಆಗಸ್ಟ್ 1, 2009 ರಂದು ಸೈಯದ್ ಮುಹಮ್ಮದಲಿ ಶಿಹಾಬ್ ತಂಜಳ್ ಅವರ ಮರಣದ ನಂತರ, ಹೈದರ್ ಅಲಿ ಶಿಹಾಬ್ ತಂಜಳ್ ಅವರು ಮುಸ್ಲಿಂ ಲೀಗ್ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.
ಜೂನ್ 15, 1947 ರಂದು ಪಾಣಕ್ಕಾಡ್ನ ಕೊಡಪ್ಪನಕ್ಕಲ್ನಲ್ಲಿ ಜನಿಸಿದ ಅವರು ದಿವಂಗತ ಮಾಳಿಯೆಕ್ಕಲ್ ಸೈಯದ್ ಅಹ್ಮದ್ ಪೂಕೋಯ ತಂಜಳ್ (ಪಿಎಂಎಸ್ ಪೂಕೋಯ ತಂಜಲ್) ಮತ್ತು ಮರಿಯಮ್ ಚೆರಿಂಞ ಬೀವಿಯವರ ಮೂರನೇ ಪುತ್ರರಾಗಿದ್ದರು.
















ಇನ್ನಷ್ಟು ಸುದ್ದಿಗಳು
ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ
ಸಾರ್ವಜನಿಕ ಸ್ಥಳದಲ್ಲಿ ನಮಾಝ್: ಘಟನೆಯಲ್ಲಿ ಕೇಸ್ ದಾಖಲಿಸಿದ್ದು ಅಚ್ಚರಿ ಮೂಡಿಸಿದೆ- ಶಾಫಿ ಸಅದಿ
ಮುಖ್ಯಮಂತ್ರಿಯನ್ನು ಭೇಟಿಮಾಡಿ ವಿವಿಧ ಭೇಡಿಕೆಗಳನ್ನಿಟ್ಟ ಸುನ್ನೀ ಸಂಘಟನಾ ನಾಯಕರು
SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ವಿವಾಹ ಸಂದರ್ಭ ವರನಿಂದ ಮಾರು ವೇಷ: ಧಾರ್ಮಿಕ ನಂಬಿಕೆಗೆ ಅವಹೇಳನ- ಮುಸ್ಲಿಮ್ ಒಕ್ಕೂಟ ಖಂಡನೆ
ಕಾಣಿಕೆ ಡಬ್ಬಿಗಳನ್ನು ಅಪವಿತ್ರಗೊಳಿಸುತ್ತಿದ್ದ ದೇವದಾಸ್ ದೇಸಾಯಿ ಬಂಧನ
ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್: ಅಕ್ರಮ ಟೋಲ್ ಸಂಗ್ರಹ ನಿಲ್ಲಿಸುವಂತೆ ಹೋರಾಟ ಸಮಿತಿ ಆಗ್ರಹ
ಉಪ್ಪಿನಂಗಡಿ ಪೋಲೀಸರ ಕ್ರೌರ್ಯ: ಮುಸ್ಲಿಮ್ ಒಕ್ಕೂಟ ಖಂಡನೆ- ಕೆ.ಅಶ್ರಫ್
ಎಸ್ಡಿಪಿಐ ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರ ಸಮಿತಿ: ನಾಯಕತ್ವ ತರಬೇತಿ ಶಿಬಿರ
ಮಗುವನ್ನು ಬದಲಿಸಿಲ್ಲ- ಲೇಡಿಗೋಶನ್ ಆಸ್ಪತ್ರೆ ಸ್ಪಷ್ಟನೆ