ಶ್ರೀನಗರ: ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಗೆ ವಿಶೇಷ ತ್ವರಿತಗತಿಯ ನ್ಯಾಯಾಲಯ ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಪೊಲೀಸರನ್ನು ಕರ್ತವ್ಯದಿಂದ ವಜಾ ಮಾಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಬಕ್ರೆವಾಲಾ ಸಮುದಾಯಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು ದೇವಸ್ಥಾನದಲ್ಲಿ 5 ದಿನಗಳ ಕಾಲ ಬಂಧಿಸಿ ಸತತ ಅತ್ಯಾಚರ ಎಸಗಿ ಹತ್ಯೆ ಮಾಡಿದ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಇನ್ನಷ್ಟು ಸುದ್ದಿಗಳು
ಭಾರತೀಯ ಮಣ್ಣಲ್ಲಿ ಹಳ್ಳಿ ನಿರ್ಮಿಸಿದ ಚೀನಾ- ಪ್ರಧಾನಿ ಮೌನವೇಕೆ?
ಟ್ರಂಪ್ ವಿದಾಯ ಭಾಷಣ- ಹೊಸ ಸರ್ಕಾರಕ್ಕೆ ಶುಭ ಹಾರೈಕೆ
ಗೋರಕ್ಷಕರ ಮೇಲಿನ ಎಲ್ಲಾ ಪ್ರಕರಣಗಳು ವಾಪಸ್- ಪಶು ಸಂಗೋಪನೆ ಸಚಿವ
ಉಮ್ರಾ ಯಾತ್ರಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ- ಸೌದಿ ಹಜ್, ಉಮ್ರಾ ಸಚಿವ
ಸುರತ್ಕಲ್: ಸೋಶಿಯಲ್ ಮೀಡಿಯಾ ಮೂಲಕ ಹನಿಟ್ರ್ಯಾಪ್- ನಾಲ್ವರ ಬಂಧನ
ಯುಪಿ:ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ- ಬಂಧಿತ ಬಿಜೆಪಿ ನಾಯಕನಿಗೆ ಹಲವು ಕ್ರಿಮಿನಲ್ ಹಿನ್ನೆಲೆ