ಕಾಸರಗೋಡು: ಸುನ್ನಿ ಸಮೂಹ ಅತ್ಯಧಿಕ ಸಂಕಷ್ಟ ಹೊಂದಿದ ದಿನಗಳಲ್ಲಿ ಧೈರ್ಯ ತುಂಬಿದ್ದು ತ್ವಾಹಿರುಲ್ ಅಹ್ದಲ್ ತಂಙಳ್ ರವರ ಧೀರವಾದ ನೇತೃತ್ವ ಆಗಿತ್ತು ಎಂದು ಸಮಸ್ತ ಕೇಂದ್ರ ಮುಶಾವರ ಸದಸ್ಯರಾ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಲ್ ಹೇಳಿದರು.ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಹದಿನಾರನೇ ಉರೂಸ್ ಮುಬಾರಕ್ ಉದ್ಘಾಟಿಸುತ್ತಾ ಅವರು ಮಾತನಾಡಿದರು.
ಝೈನುಲ್ ಮುಹಖ್ಖಿಕೀನ್ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ರವರು ಉತ್ತರ ಕೇರಳದ ಆಧ್ಯಾತ್ಮಿಕ ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಕ್ರಾಂತಿ ಸೃಷ್ಟಿಸಿದ ನಾಯಕರಾಗಿದ್ದಾರೆ.
ಕಲಿಯುತ್ತಿರುವ ಕಾಲದಲ್ಲಿಯೇ ನಿಷ್ಕಳಂಕವಾದ ನಡವಳಿಕೆಯಿಂದ ಜೀವನ ನಡೆಸಿದ ತ್ವಾಹಿರುಲ್ ಅಹ್ದಲ್ ತಂಙಳ್ ರವರು ಗುರುವರ್ಯರ ನಿರ್ದೇಶನದಂತೆ ದೀನೀ ದಅವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡರು.
ಉತ್ತರ ಕೇರಳದಲ್ಲಿ ಆಧ್ಯಾತ್ಮಿಕ ವೈಜ್ಞಾನಿಕ ಕಾರುಣ್ಯ ಕಾರ್ಯಗಳಿಗಾಗಿ ತಮ್ಮ ಜೀವನವನ್ನು ಸಮರ್ಪಿಸಿದರು.ಜೀವನದ ಎಲ್ಲಾ ಹಂತಗಳಲ್ಲೂ ನಿಷ್ಠೆಯಿಂದ ಕಾರ್ಯಾಚರಣೆ ಮಾಡಿದುದರ ವಿಜಯವನ್ನಾಗಿದೆ ನಾವು ಇಂದು ಕಾಣುತ್ತಿರುವ ಸಂಸ್ಥೆಗಳ ಅಭಿವೃದ್ಧಿಗೆ ಕಾರಣ ಎಂದು ಕುಂಬೋಲ್ ತಂಙಳ್ ಹೇಳಿದರು.
ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ ಅಧ್ಯಕ್ಷತೆ ವಹಿಸಿದರು.
















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್