ಮುಡಿಪು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಮಾರ್ಚ್ 10 ರಿಂದ ಮಾರ್ಚ್ 31 ರೊಳಗೆ “ಸಂವಿಧಾನ,ಧರ್ಮ,ರಾಜಕೀಯ” ಎಂಬ ಶಿರ್ಷಿಕೆಯಲ್ಲಿ ರಾಜ್ಯದ ನೂರಾರು ಡಿವಿಷನ್ ಗಳಲ್ಲಿ ನಡೆಯಲಿರುವ ಡಿವಿಷನ್ ಕಾನ್ಪರೆನ್ಸ್ ನ ಉದ್ಘಾಟನಾ ಸಮಾವೇಶವು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮುಡಿಪು ಸಮೀಪದ ಪೊಟ್ಟೊಳಿಕೆ ಮೈದಾನದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು.ಸಯ್ಯಿದ್ ಶಿಹಾಬುದ್ದೀನ್ ಮಶ್ಹೂರ್ ತಂಙಳ್ ತಲಕ್ಕಿ ಸಮಾರೋಪ ದುಆ:ಗೆ ನೇತೃತ್ವ ನೀಡಿದರು.
ಎಸ್ಸೆಸ್ಸೆಫ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್ ಜಾಫರ್, ಕರ್ನಾಟಕ SSF ನ ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ ರವರು ವಿಷಯವನ್ನು ಮಂಡಿಸಿದರು.ರಾಜ್ಯ ಕಾರ್ಯದರ್ಶಿಹುಸೈನ್ ಸ ಅದಿ ಹೊಸ್ಮಾರ್ ಮುನ್ನುಡಿ ಭಾಷಣ ಮಾಡಿದರು.
ಮಂಜನಾಡಿ ಅಲ್ ಮದೀನಾ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ , ರಾಜ್ಯ ಕಾರ್ಯದರ್ಶಿ ಮುನೀರ್ ಸಖಾಫಿ, ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ನವಾಝ್ ಸಖಾಫಿ ಸಂದೇಶ ಭಾಷಣ ಮಾಡಿದರು.
ರಾಜ್ಯ ನಾಯಕರು, ದ.ಕ ವೆಸ್ಟ್ ಜಿಲ್ಲಾ ನಾಯಕರು, ಮುಡಿಪು ಡಿವಿಷನ್ ನಾಯಕರು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿದರು,ಕಾರ್ಯದರ್ಶಿ ಮಹಮ್ಮದಲಿ ತುರ್ಕಳಿಕೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ