ಕರ್ನಾಟಕ ರಾಜ್ಯ ಎಸ್ ಎಸ್ ಎಫ್ ವತಿಯಿಂದ ಇಂದು ಸಂಜೆ 4 30 ಗೆ ಸರಿಯಾಗಿ ಆನ್ಲೈನ್ ಮೂಲಕ ರಾಜ್ಯದಾದ್ಯಂತ ಮುತಅಲ್ಲಿಮರಿಗೆ ಈಜಿಪ್ಟ್ ನ ಅಲ್ ಅಝ್ಹರ್ ನ ರೌಲತುಲ್ ನಈಮ್ ಮುದರ್ರಿಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ ವಿದ್ವಾಂಸ ಶೈಖ್ ಅಹ್ಮದ್ ಅಝ್ಹರಿ ಯವರಿಂದ ಒಳಿತಿನೆಡೆಗೆ ಸಾಗಲು ಆಧುನಿಕ ದಅವಾದ ಅನಿವಾರ್ಯತೆ ಎಂಬ ವಿಷಯದಲ್ಲಿ ಸೆಮಿನಾರ್ ನಡೆಯಿತು.
ಎಸ್ ಎಸ್ ಎಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕೋಶಾಧಿಕಾರಿ ಹಾಫಿಜ್ ಸುಫ್ಯಾನ್ ಸಖಾಫಿ ಉದ್ಘಾಟನೆ ಮಾಡಿದರು.ರಾಜ್ಯ ದಅವಾ ಸಿಂಡಿಕೇಟ್ ಸದಸ್ಯ ಹಬೀಬ್ ನೂರಾನಿ ಅಸ್ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಉಪಸ್ಥಿತರಿದ್ದರು.
ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸ್ವಾಗತಿಸಿ ದಅವಾ ಕನ್ವೀನರ್ ಯಾಸೀನ್ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ
ನಕಲಿ ವೆಬ್ಸೈಟ್ಗಳ ವಿರುದ್ಧ ಜಾಗ್ರತೆ- ಸೌದಿ ವಾಣಿಜ್ಯ ಸಚಿವಾಲಯ ಎಚ್ಚರಿಕೆ
ಹಾರ್ಮುಜ್ ಜಲಸಂಧಿ ಸಂಘರ್ಷ: ಇರಾನ್ ಮೇಲೆ ಮತ್ತೆ ಅಮೆರಿಕ ಸೇನೆ ದಾಳಿ
ಇಸ್ರೇಲ್ ಸೈನ್ಯ ಗಾಜಾದಲ್ಲಿ ನಡೆಸಿದ ನರಮೇಧ : ಎರಡು ವರ್ಷಗಳಲ್ಲಿ 20,000 ಮಕ್ಕಳ ಹತ್ಯೆ- ವಿಶ್ವಸಂಸ್ಥೆ ವರದಿ
ಮಕ್ಕಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧೂಳಿನ ಬಿರುಗಾಳಿ ಮುಂದುವರಿಕೆ- ಹಲವು ಭಾಗಗಳಲ್ಲಿ ಮಳೆ
ಶಾಂತಿ ಮರೀಚಿಕೆ…?: ಲೆಬನಾನ್ನಲ್ಲಿ ದಾಳಿ ತೀವ್ರಗೊಳಿಸಿದ ಇಸ್ರೇಲ್- ಮತ್ತೆ ಹಾರ್ಮುಝ್ ಬಂದ್!
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ