ಮಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯ ಪ್ರಕಟಿಸಿದ ಹಿಜಾಬ್ ಬಗ್ಗೆಗಿನ ತೀರ್ಪು ಖೇದಕರ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗ ಅಲ್ಲ, ಹಿಜಾಬ್ ಕಡ್ಡಾಯವಲ್ಲ ಎಂದು ತೀರ್ಪು ನೀಡಿರುವುದು ಅಸಾಂವಿಧಾನಿಕ,ಮೂಲ ಬೂತ ಹಕ್ಕು,ಧಾರ್ಮಿಕ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನಯಾಗಿದೆ.
ಈ ಸಂಭಂದ ನ್ಯಾಯಾಲಯದ ಸಲಹೆ ಮತ್ತು ಪರಿಗಣನೆ ಪ್ರಶ್ನಾತೀತ ಎಂದು ಭಾವಿಸುವುದು ತಪ್ಪು. ಹಿಜಾಬ್ ಮುಸ್ಲಿಮ್ ಮಹಿಳೆಯರ ಘನತೆ ಮತ್ತು ಸಂರಕ್ಷಣೆಯನ್ನು ಪ್ರತಿಪಾದಿಸುತ್ತದೆ. ಶೈಕ್ಷಣಿಕ ಸಂಸ್ಥೆಯಲ್ಲಿ ಸಮವಸ್ತ್ರದಲ್ಲಿ ಅದೇ ಬಣ್ಣದ ಶಿರ ಧಿರಿಸು ಧರಿಸುವಿಕೆಗೆ ನಿರ್ಭಂದ ಹೇರಿಕೆಯ ವಿರುದ್ಧ ಮುಸ್ಲಿಮ್ ಮುಖಂಡರು, ಉಲೇಮಾ ಸಂಘಟನೆಗಳು, ಮಹಿಳಾ ವರ್ಗ ಕಾನೂನಾತ್ಮಕ ಹೋರಾಟವನ್ನು ಮುಂದುವರಿಸಲಿದೆ ಎಂದು ಮುಸ್ಲಿಮ್ ಒಕ್ಕೂಟ ದ. ಕ. ಜಿಲ್ಲಾಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ