ಮಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯ ಪ್ರಕಟಿಸಿದ ಹಿಜಾಬ್ ಬಗ್ಗೆಗಿನ ತೀರ್ಪು ಖೇದಕರ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗ ಅಲ್ಲ, ಹಿಜಾಬ್ ಕಡ್ಡಾಯವಲ್ಲ ಎಂದು ತೀರ್ಪು ನೀಡಿರುವುದು ಅಸಾಂವಿಧಾನಿಕ,ಮೂಲ ಬೂತ ಹಕ್ಕು,ಧಾರ್ಮಿಕ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನಯಾಗಿದೆ.
ಈ ಸಂಭಂದ ನ್ಯಾಯಾಲಯದ ಸಲಹೆ ಮತ್ತು ಪರಿಗಣನೆ ಪ್ರಶ್ನಾತೀತ ಎಂದು ಭಾವಿಸುವುದು ತಪ್ಪು. ಹಿಜಾಬ್ ಮುಸ್ಲಿಮ್ ಮಹಿಳೆಯರ ಘನತೆ ಮತ್ತು ಸಂರಕ್ಷಣೆಯನ್ನು ಪ್ರತಿಪಾದಿಸುತ್ತದೆ. ಶೈಕ್ಷಣಿಕ ಸಂಸ್ಥೆಯಲ್ಲಿ ಸಮವಸ್ತ್ರದಲ್ಲಿ ಅದೇ ಬಣ್ಣದ ಶಿರ ಧಿರಿಸು ಧರಿಸುವಿಕೆಗೆ ನಿರ್ಭಂದ ಹೇರಿಕೆಯ ವಿರುದ್ಧ ಮುಸ್ಲಿಮ್ ಮುಖಂಡರು, ಉಲೇಮಾ ಸಂಘಟನೆಗಳು, ಮಹಿಳಾ ವರ್ಗ ಕಾನೂನಾತ್ಮಕ ಹೋರಾಟವನ್ನು ಮುಂದುವರಿಸಲಿದೆ ಎಂದು ಮುಸ್ಲಿಮ್ ಒಕ್ಕೂಟ ದ. ಕ. ಜಿಲ್ಲಾಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ