ಮಂಗಳೂರು: ಕರ್ನಾಟಕ ಅಮೀರ್ ಎ ಶರೀಯತ್ ಮುಖ್ಯಸ್ಥರಾದ ಮೌಲಾನ ಸಗೀರ್ ಅಹಮ್ಮದ್ ರವರು ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿಷಾದ ವ್ಯಕ್ತಪಡಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸಿದೆ.
ಇತ್ತೀಚೆಗಿನ ಕರ್ನಾಟಕ ಉಚ್ಛ ನ್ಯಾಯಾಲಯದ ಹಿಜಾಬ್ ಕುರಿತ ತೀರ್ಪುವಿನಲ್ಲಿ ಇಸ್ಲಾಮಿನಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹಿಜಾಬ್ ಮಹತ್ವವಲ್ಲ ,ಮತ್ತು ಹಿಜಾಬ್ ಇಸ್ಲಾಮಿನಲ್ಲಿ ಅವಿಭಾಜ್ಯ ಅಂಗ ವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ವಿಮರ್ಶಿಸಿ ಕರ್ನಾಟಕಾದ್ಯಂತ ಮಾರ್ಚ್ 17 ರಂದು ಸ್ವಯಂ ಪ್ರೇರಿತ ವ್ಯವಹಾರ ಸ್ಥಗಿತಕ್ಕೆ ಕರೆ ನೀಡಲಾಗಿದೆ. ಈ ಕರೆಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸಿದೆ.
ತೀರ್ಪು ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಹಕ್ಕುಗಳನ್ನು ಕಸಿದು ಕೊಳ್ಳುವ ಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಶಾಂತಿಯುತ ವ್ಯವಹಾರ ಸ್ಥಗಿತ ಮಾಡಬೇಕಾಗಿ ವಿನಂತಿ ಮತ್ತು ಈ ಸ್ಥಗಿತ ಶಾಂತಿಯುತ ವಾಗಿರುತ್ತದೆ. ಕಾನೂನು ,ಶಾಂತಿ ಸುವ್ಯವಸ್ಥೆ ಪಾಲನೆಗೆ ಪೂರಕ ವಾಗಿರಲಿ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ