ದುಬೈ: ಮುಹಮ್ಮದ್ ಅಶ್ರಫ್ ಪಡೀಲ್ ರವರು ದಿನಾಂಕ 17/3/22 ರಂದು, ದುಬೈನಲ್ಲಿ ತಮ್ಮ ವಾಸ ಸ್ಥಳದಲ್ಲಿ ಹೃದಯಾಘಾತಗೊಂಡು ದುಬೈ ರಾಶಿದ್ ಆಸ್ಪತ್ರೆಗೆ ಕೊಂಡೋಯ್ಯುವ ದಾರಿ ಮಧ್ಯೆ ನಿಧನ ಹೊಂದಿದ್ದರು.
ವಿಷಯ ಅರಿತ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ರಿಯಾಜ್ ಜೋಕಟ್ಟೆ ಅವರು ಜೊತೆಯಲ್ಲಿ ಸಾದಿಕ್, ನಾಸಿರ್, ಹಾಗೂ ಮೃತರ ಸಂಬಂಧಿಕರೊಂದಿಗೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ಸರಿಪಡಿಸಿ ಹಾಗೂ ದಫನದ ವಿಧಿ ವಿಧಾನದೊಂದಿಗೆ ದಿನಾಂಕ 18/3/22 ದುಬೈ ಅಲ್ ಕೋಸ್ ಕಬರಸ್ತಾನದಲ್ಲಿ ದಫನ ಮಾಡಲಾಯಿತು.
ಸಂಬಂಧಿಕಾರಾದ ಕಲಂದರ್ ಶಾ, ಇರ್ಷಾದ್, ಮುಸ್ತಾಕ್, ಶಾಕಿರ್, ಇವರೆಲ್ಲರೂ ರಿಯಾಜ್ ಜೋಕಟ್ಟೆಯವರಿಗೆ ಸಹಕರಿಸಿದ್ದರು.ಮೃತರು ಪತ್ನಿ, 2 ಹೆಣ್ಣು 2 ಗಂಡು ಮಕ್ಕಳನ್ನು ಅಗಲಿರುವರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ